ಇಂದಿನ ಜೀವಮಾನದಲ್ಲಿ ಜನ ಒಂದು ಹೊತ್ತಿನ ಊಟ ಬಿಟ್ಟು ಬೇಕಾದ್ರೂ ಬದುಕಬಲ್ಲರು, ಆದ್ರೆ ಮೊಬೈಲ್ ಬಿಟ್ಟಲ್ಲ. ಇನ್ನು ಕೆಲಸಕ್ಕೆ ಹೋಗುವವರು, ಯಾವಾಗಲೂ ಲ್ಯಾಪ್ಟಾಪನ್ನ ಕುಟ್ಟುತ್ತಲೇ ಇರುತ್ತಾರೆ. ಹೀಗಿರುವಾಗ, ಅದರ ರೆಡಿಯೇಶನ್ ಎಫೆಕ್ಟ್ ಆಗದೇ ಇರತ್ತಾ ಹೇಳಿ..? ಈ ವಿಕಿರಣದ ಪರಿಣಾಮವಾಗಿ ನಮಗೆ ಹಲವು ಆರೋಗ್ಯ ಸಮಸ್ಯೆಗಳು ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವಿಂದು ಮೊಬೈಲ್...
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...