ಅಸ್ಸಾಂ: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ಅಸ್ಸಾಂನಲ್ಲಿ ಸುಮಾರು 43 ಲಕ್ಷ ಮಂದಿ ನಲೆ ಕಳೆದುಕೊಂಡಿದ್ದಾರೆ. ಅಲ್ಲದೆ ವಿಶ್ವವಿಖ್ಯಾತ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನಕ್ಕೂ ಪ್ರವಾಹದ ಬಿಸಿ ತಟ್ಟಿದ್ದು, ನೂರಾರು ಪ್ರಾಣಿ ಪಕ್ಷಿಗಳು ಸಾವನ್ನಪ್ಪಿವೆ. ಪ್ರವಾಹದಿಂದ ಕಂಗಾಲಾದ ಹುಲಿಯೊಂದು, ಆಹಾರ ಸಿಗದೆ ಕೊನೆಗೆ ನಗರ ಪ್ರದೇಶದತ್ತ ಮುಖ ಮಾಡಿದೆ. ಅಲ್ಲದೇ ಮನೆಯೊಂದರ ಬೆಡ್ ರೂಮ್ ಪ್ರವೇಶಿಸಿದ...
ಬುಧವಾರ ಬೆಂಗಳೂರಿನಲ್ಲಿ ಸುರಿದ ಭಾರಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ, ನೆಲಮಂಗಲ ತಾಲೂಕಿನ ಹಕ್ಕಿನಾಳು ಗ್ರಾಮದ ರೈತನೊಬ್ಬನ ಮೂರು ಎಕರೆ ಬಾಳೆ ತೋಟ ಸಂಪೂರ್ಣವಾಗಿ ನೆಲಸಮವಾಗಿದೆ.
ಕೃಷ್ಣಪ್ಪ...