Saturday, June 13, 2026

Wildlife Rescue

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ ತೋಟದಲ್ಲಿರುವ ಬಾವಿಗೆ ಚಿರತೆ ಬಂದು ಬಿದ್ದಿದೆ. ನವಿಲನ್ನು ಬೆನ್ನಟ್ಟಿದ ಬರುತ್ತಿದ್ದ ವೇಳೆ ಚಿರತೆ ಸಮತೋಲನ ಕಳೆದುಕೊಂಡು ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ವಿಶೇಷವೆಂದರೆ, ಚಿರತೆಯ ಜೊತೆಯಲ್ಲೇ ನವಿಲೂ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img