Tuesday, July 28, 2026

Wildlife Rescue

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ ತೋಟದಲ್ಲಿರುವ ಬಾವಿಗೆ ಚಿರತೆ ಬಂದು ಬಿದ್ದಿದೆ. ನವಿಲನ್ನು ಬೆನ್ನಟ್ಟಿದ ಬರುತ್ತಿದ್ದ ವೇಳೆ ಚಿರತೆ ಸಮತೋಲನ ಕಳೆದುಕೊಂಡು ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ವಿಶೇಷವೆಂದರೆ, ಚಿರತೆಯ ಜೊತೆಯಲ್ಲೇ ನವಿಲೂ...
- Advertisement -spot_img

Latest News

ಸರ್ಕಾರಿ ಶಾಲಾ ಮಕ್ಕಳಿಗೆ ಬಿಗ್ ಗುಡ್‌ನ್ಯೂಸ್ – 6ನೇ ತರಗತಿಯಿಂದಲೇ ಪ್ರಾರಂಭ!

ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ಮಕ್ಕಳನ್ನು ಸಜ್ಜುಗೊಳಿಸಲು ಮತ್ತು ನಿರುದ್ಯೋಗ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ಕರ್ನಾಟಕ ಶಿಕ್ಷಣ ಇಲಾಖೆಯು ಮಹತ್ವದ ಹೆಜ್ಜೆಯನ್ನಿಟ್ಟಿದೆ. ರಾಜ್ಯದ ಸರ್ಕಾರಿ...
- Advertisement -spot_img