Zodiac signs:
ಹೊಸ ವರ್ಷಕ್ಕೆ ಇನ್ನು ಒಂದು ತಿಂಗಳು ಮಾತ್ರ ಬಾಕಿ ಇದೆ. 2023ನ್ನು ಸ್ವಾಗತಿಸಲು ಎಲ್ಲರೂ ಸಾವಿರ ಕಣ್ಣುಗಳಿಂದ ಕಾಯುತ್ತಿದ್ದಾರೆ. ಆದರೆ ಅದೇ ಸಮಯದಲ್ಲಿ, ಹೊಸ ವರ್ಷದ ಜಾತಕ ಫಲಿತಾಂಶಗಳು ಹೇಗೆ..? ಜೀವನದಲ್ಲಿ ಯಾವ ರೀತಿಯ ತಿರುವು ನಡೆಯುತ್ತದೆ..? ವಿವರಗಳನ್ನು ತಿಳಿದುಕೊಳ್ಳೋಣ .
ಅಂತಹ ವಿವರಗಳನ್ನು ತಿಳಿದುಕೊಳ್ಳಲು ಪ್ರತಿಯೊಬ್ಬರೂ ಆಸಕ್ತಿ ಹೊಂದಿದ್ದಾರೆ. ಇದರ ಭಾಗವಾಗಿ, ಅವರು...
ಗಣೇಶ, ಕಾರ್ತಿಕೇಯ ಮತ್ತು ಇಂದ್ರನ ಜೊತೆಗೆ..ಶ್ರೀ ಕೃಷ್ಣನೂ ನವಿಲು ಗರಿಯನ್ನು ತುಂಬಾ ಇಷ್ಟಪಡುತ್ತಾನೆ. ಹಿಂದೂ ಧಾರ್ಮಿಕ ಸಂಪ್ರದಾಯಗಳಲ್ಲಿ ನವಿಲಿಗೆ ವಿಶೇಷ ಸ್ಥಾನವಿದೆ.
ದೇವರಿಗೆ ಅತ್ಯಂತ ಪ್ರಿಯವಾದ ಈ ನವಿಲು ಗರಿಯನ್ನು ಮನೆಯಲ್ಲಿಟ್ಟರೆ ಅದೃಷ್ಟ ಒಲಿಯುತ್ತದೆ ಎಂಬುದು ಜನರ ನಂಬಿಕೆ. ಮನೆಯಲ್ಲಿನ ಎಲ್ಲಾ ನಕಾರಾತ್ಮಕ ಶಕ್ತಿಗಳು ಮತ್ತು ದೋಷಗಳು ದೂರವಾಗುತ್ತವೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಶ್ರೀಕೃಷ್ಣನು ತನ್ನ...
Beauty tips:
ನಾವು ಚಿಕ್ಕವರಾಗಿದ್ದಾಗ ಸ್ನಾನ ಮಾಡುವಾಗ ನಮ್ಮ ಅಜ್ಜಿಯರು, ತಾಯಂದಿರು ಕೂದಲನ್ನು ಗಟ್ಟಿಯಾಗಿ ಉಜ್ಜುವಂತೆ ಸಲಹೆ ನೀಡುತ್ತಿದ್ದರು. ಆದರೆ ಈ ಸಲಹೆ ನಮ್ಮ ತ್ವಚೆಗೆ ಹಾನಿಕಾರಕ ಎನ್ನುತ್ತಾರೆ ಡಾ.ಶರದ್
ನಾವು ಚಿಕ್ಕವರಾಗಿದ್ದಾಗ ಸ್ನಾನ ಮಾಡುವಾಗ ನಮ್ಮ ಅಜ್ಜಿಯರು, ತಾಯಂದಿರು ಕೂದಲನ್ನು ಗಟ್ಟಿಯಾಗಿ ಉಜ್ಜುವಂತೆ ಸಲಹೆ ನೀಡುತ್ತಿದ್ದರು. ಯಾರಾದ್ರೂ ಬೇಗ ಸ್ನಾನ ಮಾಡಿದ್ರೆ..ಸುಮನ್ನೇ ಮೇಲೆ ಮೇಲೆ ಸ್ನಾನ...
Health tips:
ಚಳಿಗಾಲದಲ್ಲಿ ರೋಗಗಳನ್ನು ತಡೆಗಟ್ಟಲು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬೇಕು. ನಾವು ಸೇವಿಸುವ ಆಹಾರದಲ್ಲಿ ಕೆಲವು ಆರೋಗ್ಯಕರ ಆಹಾರಗಳನ್ನೂ ಸೇರಿಸುವುದರಿಂದ, ನಾವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು. ಇದು ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ.
ಚಳಿಗಾಲವು ಅನೇಕ ರೋಗಗಳನ್ನು ತರುತ್ತದೆ. ಶೀತ ಮತ್ತು ಜ್ವರದಂತಹ ರೋಗಗಳು ಚಳಿಗಾಲದಲ್ಲಿ ಬೇಗನೆ ಹರಡುತ್ತವೆ. ಹವಾಮಾನ ಬದಲಾವಣೆಯೂ ಹಲವು ರೋಗಗಳಿಗೆ ಕಾರಣವಾಗುತ್ತಿದೆ. ಇದರ ಜೊತೆಗೆ...
Devotional:
ಹಿಂದೂ ಸಂಪ್ರದಾಯಗಳ ಪ್ರಕಾರ, ವಾರದ ಏಳು ದಿನಗಳು ವಿಶೇಷತೆಯನ್ನು ಹೊಂದಿವೆ. ಆದರೆ ಶುಕ್ರವಾರ ಎಲ್ಲಾ ವಾರಗಳಿಗಿಂತ ಹೆಚ್ಚು ಮುಖ್ಯವಾಗಿದೆ. ಏಕೆಂದರೆ ಇಂದು ಲಕ್ಷ್ಮಿ ದೇವಿಗೆ ಸಮರ್ಪಿತವಾಗಿದೆ. ಅದಕ್ಕಾಗಿಯೇ ಅನೇಕ ಜನರು ಈ ಮಂಗಳಕರ ದಿನದಂದು ದೇವಿಯನ್ನು ಮೆಚ್ಚಿಸಲು ಉಪವಾಸವನ್ನು ಆಚರಿಸುತ್ತಾರೆ ಇನ್ನು ಕೆಲವರು ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಲಕ್ಷ್ಮಿದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ....
Winter Skin care:
ಚಳಿಗಾಲದಲ್ಲಿ ತ್ವಚೆಯ ಆರೈಕೆಗೆ ಹೆಚ್ಚು ಗಮನ ನೀಡಬೇಕು. ಇಲ್ಲದಿದ್ದರೆ ತಣ್ಣನೆಯ ಗಾಳಿಯು ತ್ವಚೆಯ ಮೇಲಿನ ತೇವಾಂಶವನ್ನು ನಾಶಪಡಿಸುತ್ತದೆ. ನಿಮ್ಮ ಸ್ಕಿನ್ ಡ್ರೈ ಆಗುತ್ತದೆ, ಚಳಿಗಾಲದಲ್ಲಿ ಕೆಲವೊಂದು ಸಲಹೆಗಳನ್ನು ಪಾಲಿಸಿದರೆ ನಮ್ಮ ತ್ವಚೆಯನ್ನು ರಕ್ಷಿಸಿಕೊಳ್ಳಬಹುದು. ಎಂದು ತಿಳಿಯಲು ಈ ಸ್ಟೋರಿ ಓದಿ.
ಚಳಿಗಾಲದಲ್ಲಿ ತಣ್ಣನೆಯ ಗಾಳಿಯು ತ್ವಚೆಯ ಮೇಲಿನ ತೇವಾಂಶವನ್ನು ನಾಶಪಡಿಸುತ್ತದೆ. ಚರ್ಮವು ಒಣಗುತ್ತದೆ...
Astrology:
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಗ್ರಹಗಳು ನಿರ್ದಿಷ್ಟ ಸಮಯದಲ್ಲಿ ಪ್ರತಿ ತಿಂಗಳು ತನ್ನ ಸ್ಥಳವನ್ನು ಬದಲಾಯಿಸುತ್ತದೆ, ನವೆಂಬರ್ ತಿಂಗಳಲ್ಲಿ 5ಗ್ರಹಗಳು ತನ್ನ ಸ್ಥಾನವನ್ನು ಬದಲಾಯಿಸುತ್ತದೆ, ಇದು ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ...? ಎಂದು ನೋಡೋಣ .
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನವೆಂಬರ್ ತಿಂಗಳು ಅತ್ಯಂತ ಮಹತ್ವ ಎಂದು ಹೇಳಬಹುದು .ಏಕೆಂದರೆ ಈ ತಿಂಗಳಲ್ಲಿ 5...
Devotional:
ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ, ಸಡಗರ ಸಂಭ್ರಮದಿಂದ ಬಂಧು ಮಿತ್ರರೊಂದಿಗೆ, ಹೊಸ ಬಟ್ಟೆಗಳನ್ನು ತೊಟ್ಟು, ಬಗೆಬಗೆಯ ಸಿಹಿತಿನಿಸುಗಳನ್ನು ಮಾಡಿ ಸಂಭ್ರಮಿಸುತ್ತಾರೆ. ಮಹಾಲಕ್ಷ್ಮೀಯನ್ನು ಪೂಜಿಸಿ ಮನೆತುಂಬಿಸಿ ಕೊಳ್ಳುವ ಹಬ್ಬ ದೀಪಾವಳಿ.ಕೆಲವು ಕಡೆ ಉಡುಗೊರೆಗಳನ್ನು ನೀಡುವುದು ದೀಪಾವಳಿ ಆಚರಣೆಯ ಒಂದು ಭಾಗವಾಗಿದೆ, ಆದರೆ ಕೆಲವು ಉಡುಗೊರೆಗಳನ್ನು ನೀಡುವುದು, ಕೆಲವು ಉಡುಗೊರೆಗಳನ್ನು ಸ್ವೀಕರಿಸುವುದು ಅಮಂಗಳ...
Health tips:
ಹಸಿವಿಲ್ಲದೆ ಊಟ ಮಾಡುವುದು ಹಾಗೂ ಹಸಿವಾಗುತ್ತಿರುವುದನ್ನೂ ತಡೆಯುವುದರಿಂದ ಮನುಷ್ಯರಲ್ಲಿ ಬಹಳ ತೊಂದರೆ ಉಂಟಾಗುತ್ತದೆ, ದೇಹದಲ್ಲಿ ವಾತ ಪಿತ್ತಗಳು ಸೃಷ್ಟಿಯಾಗಿ ಹೆಚ್ಚು ಕಾಯಿಲೆಗಳು ಉತ್ಪತ್ತಿ ಯಾಗುತ್ತದೆ,ಬಿಪಿ, ಶುಗರ್, ಹಲವು ರೀತಿಯ ಕ್ಯಾನ್ಸರ್ ಗಳು ಬರುವ ಸಾಧ್ಯತೆಗಳು ಇರುತ್ತದೆ ಹಾಗೂ ಕ್ಯಾನ್ಸರ್ ಸೆಲ್ ಉತ್ಪಾದನೆಗೆ ಇದು ಕಾರಣ ವಾಗುತ್ತದೆ .ಹಾಗೂ ಶರೀರದ PH ಲೇವೆಲ್ ಅನ್ನು...
Astrology:
ಜ್ಯೋತಿಷ್ಯದ ಪ್ರಕಾರ ಶನಿ ದೇವರು ಕರ್ಮಗಳಿಗೆ ಪ್ರತಿಫಲ ಪರಿಗಣಿಸುತ್ತಾನೆ ಎಂದು ಹೇಳಲಾಗಿದೆ, ಶನಿಯು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸ್ಥಳಾಂತರಗೊಂಡಾಗ ಕೆಲವು ಪರಿಣಾಮ ಬೀರುತ್ತದೆ. ಕೆಲವು ರಾಶಿಗಳಿಗೆ ಶುಭವಾದ್ರೆ, ಇನ್ನು ಕೆಲವು ರಾಶಿಗಳಿಗೆ ಸಾಡೇ ಸಾತಿ ಶುರುವಾಗುತ್ತದೆ. ಶನಿಯು ಜನವರಿ 17, 2023 ರಂದು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶನಿ ಆಗಮನದ ಕಾರಣದಿಂದಾಗಿ ಮಕರ,...
Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್
ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋದಲ್ಲಿ ಈ ಸ್ಕೂಟರ್ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್ಸಿಂಕ್...