Thursday, June 18, 2026

Wilson Garden Naga

Darshan Case: ಕಾರಾಗೃಹದಲ್ಲಿದ್ರೂ ‘ಕಾಟೇರ’ನಿಗೆ ಕಂಟಕ.. 3 ಎಫ್​ಐಆರ್​ನಲ್ಲೂ ದರ್ಶನ್​ಗೆ ಖಾಕಿ ಶಾಕ್!

ಬೆಂಗಳೂರು: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್​ (Actor Darshan)ಗೆ ಇದೀಗ ಮತ್ತೊಂದು ಕಂಟಕ ಶುರುವಾಗಿದೆ. ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ಈವರೆಗೂ ಒಟ್ಟು ಮೂರು ಪ್ರತ್ಯೇಕ ಎಫ್​ಐಆರ್​ಗಳು ದಾಖಲಾಗಿವೆ.   ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸೂಪರಿಂಟೆಂಡೆಂಟ್ ಕೊಟ್ಟ ದೂರಿನನ್ವಯ ನಟ ದರ್ಶನ್, ವಿಲ್ಸನ್ ಗಾರ್ಡನ್...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img