ಬೆಂಗಳೂರು:
ಪ್ರಿತಿಸಿದ ಯುವತಿಯನ್ನು ಬಲವಂತವಾಗಿ ಲೈಂಗಿಕ ಕ್ರಿಯೆ ಮಾಡಿ ದಿಂಬಿನಿಂದ ಸಾಯಿಸಿದ ಪ್ರಿಯಕರ ನಂತರ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ನಡೆದ ಘಟನೆ
ಶಾಲಿನಿ ಮತ್ತು ಮನೋಜ್ ಇಬ್ಬರು ಒಬ್ಬರಿಗೊಬ್ಬರು ಪ್ರೀತಿಸುತಿದ್ದರು. ಆದರೆ ಶಅಲಿನ ಮನೆಯಲ್ಲಿ ಬೆರೆ ಸಂಬಂಧ ನೋಡಿದ್ದರು,ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿತ್ತು ಮಾ14 ರಂದು ಯಾರು ಇಲ್ಲದ ಸಮಯದಲ್ಲಿ ಶಾಲಿನಿ ಮನೆಗೆ ಬಂದ ಮನೋಜ್ ಅವಳನ್ನು ಬೇಟಿ...
ಬೆಂಗಳೂರಲ್ಲಿ ಈಗಂತೂ ಗಲ್ಲಿ ಗಲ್ಲಿಗೂ ಒಂದೊಂದು ಹೋಟೆಲ್ಗಳು ಇದ್ದೇ ಇರುತ್ತೆ. ಆದ್ರೆ ಕಡಿಮೆ ಬೆಲೆಗೆ ಶುಚಿ, ರುಚಿಯಾದ ಆಹಾರ ಸಿಗೋದು ತೀರಾ ವಿರಳ. ತುಂಬಾ ಜನರು ಈಗ ಆರೋಗ್ಯದ ಬಗ್ಗೆ ತುಂಬಾನೇ ಕಾಳಜಿ ವಹಿಸ್ತಾರೆ. ಮನಯಲ್ಲಿ ಅಡುಗೆ ಮಾಡಲಾಗದ ಪರಿಸ್ಥಿತಿ ಇದ್ದುಮ ಹೊರಗಡೆಯ ಹೋಟೆಲ್ಗಳನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವವರು ಸಿಲಿಕಾನ್ ಸಿಟಿಯಲ್ಲಿ ಸಿಕ್ಕಾಪಟ್ಟೆ ಜನರಿದ್ದಾರೆ....
Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...