Wednesday, March 12, 2025

win

ಹಾನಗಲ್ ನಲ್ಲಿ ಕಾಂಗ್ರೆಸ್ ಗೆಲುವು..!

www.karnatakatv.net: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲವು ಸಾಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ ಅವರಿಗಿಂತ 7598 ಮತಗಳ ಅಂತರದಿoದ ಗೆಲುವು ಸಾಧಿಸಿದ್ದಾರೆ. ಶ್ರೀನಿವಾಸ ಮಾನೆ 87, 113 ಮತಗಳನ್ನು ಪಡೆದರೆ, ಶಿವರಾಜ್ ಸಜ್ಜನರಗೆ...

ಸಿಂದಗಿಯಲ್ಲಿ ಬಿಜೆಪಿ ಗೆಲುವು..!

www.karnatakatv.net: ತೀರ್ವವಾಗಿ ಕುತೂಹಲ ಕೆರಳಿಸಿದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಕಂಡಿದೆ. ಹಾನಗಲ್ ಮತ್ತು ಸಿಂದಗಿಯಲ್ಲಿ ಉಪಚುನಾವಣೆಯು ನಡೆದಿದ್ದು, ಇಂದು ಅದರ ಫಲಿತಾಂಶವು ಸಿಕ್ಕಿದೆ, ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ತಿಯಾಗಿ ರಮೇಶ ಭೂಸನೂರ್ ಭಾಗವಹಿಸಿದ್ದು ಗೆಲುವನ್ನು ಸಾಧಿಸಿದ್ದಾರೆ, ಆದರೆ ಅಧಿಕೃತವಾಗಿ ಘೋಷಣೆಯಾಗದಿದ್ದರು, ಸಿಂದಗಿಯಲ್ಲಿ ಬಿಜೆಪಿ ಮೇಲುಗೈ ಕಂಡಿದೆ. ಕಾಂಗ್ರೆಸ್ ನಿಂದ ಅಶೋಕ್...

ಚಿಕ್ಕನಾಯಕನಹಳ್ಳಿ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ..!

www.karnatakatv.net :ತುಮಕೂರು: ಕುತೂಹಲ ಕೆರಳಿಸಿದ ಹುಳಿಯಾರು ಪಟ್ಟಣ ಪಂಚಾಯಿತಿ ಕಮಲದ ವಶವಾಗಿದೆ. ಇಂದು ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಅಧ್ಯಕ್ಷರಾಗಿ ಕೆಎಂಎಲ್ ಕಿರಣ್ ಹಾಗೂ ಉಪಾಧ್ಯಕ್ಷರಾಗಿ ಶೃತಿ ಆಯ್ಕೆಯಾಗಿ ಗೆಲುವಿನ ನಗೆ ಬೀರಿದ್ದಾರೆ. ಕಳೆದ ಒಂದು ವಾರದಿಂದ ಹಲವು ರಾಜಕೀಯ ಹೈಡ್ರಾಮಕ್ಕೆ ಸಾಕ್ಷಿಯಾಗಿತ್ತು ಹುಳಿಯಾರು. ತುಮಕೂರು ಜಿಲ್ಲೆ ಚಿಕ್ಕನಾಯಕಹಳ್ಳಿಯ ಹುಳಿಯಾರು ಪಟ್ಟಣ ಪಂಚಾಯ್ತಿ...

ಭಾರತ ಹಾಕಿ ತಂಡ ಭರ್ಜರಿ ಗೆಲುವು

www.karnatakatv.net : ಭಾರತ ಹಾಕಿ ತಂಡ ನ್ಯೂಜಿಲೆಂಡ್ ವಿರುದ್ದ ಭರ್ಜರಿ ಗೆಲುವು ಸಾಧಿಸಿದೆ, ಗ್ರೂಪ್ ಎ ಪಂದ್ಯದಲ್ಲಿ ಮನ್ಪ್ರೀತ್ ಸಿಂಗ್ ಅವರು  3-2 ಗೋಲುಗಳ  ಅಂತರದಿಂದ ಕಿವೀಸ್ ತಂಡವನ್ನು ಮಣಿಸಿತು ಪಂದ್ಯ ಆರಂಭದ 10 ನಿಮಿಷದಲ್ಲಿ ಮೊದಲು ಗೋಲು ಮಾಡುವುದರೊಂದಿಗೆ ತಂಡದ ಖಾತೆಯನ್ನು ತೆರೆದರು , ತದನಂತರ ಹರ್ಮನ್ ಪ್ರೀತ್ ಸಿಂಗ್ ಅವರು ಬ್ಯಾಕ್ಟು...
- Advertisement -spot_img

Latest News

ಹುಬ್ಬಳ್ಳಿಯಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದ ಖದೀಮರು ಪೊಲೀಸರ ವಶಕ್ಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದು ಖದೀಮರು ವಸೂಲಿ ಮಾಡುವ ದಂಧೆ ಶುರು ಮಾಡಿದ್ದರು....
- Advertisement -spot_img