Tuesday, June 30, 2026

wind damage Haveri

ಹಾವೇರಿಯಲ್ಲಿ ಅಲೆಮಾರಿಗಳ ಗೋಳು ಕೇಳೋರಿಲ್ಲ: ಸೂರಿಲ್ಲದೆ ರಸ್ತೆ ಪಾಲಾದ ಕುಟುಂಬಗಳು.

ಹಾವೇರಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಬಿರುಗಾಳಿ ಸಹಿತ ಮಳೆಯ ಅಬ್ಬರದಿಂದ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾವೇರಿ ನಗರದ ಹೊರವಲಯದ ಇಜಾರಿಲಕಮಾಪುರ ಗ್ರಾಮದ ಬಳಿ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿ ಅಲೇಮಾರಿ ಸಮುದಾಯದ ಗುಡಿಸಲುಗಳು ಹಾನಿಗೊಳಗಾಗಿವೆ. ತೀವ್ರ ಗಾಳಿಗೆ ಹಲವಾರು ಗುಡಿಸಲುಗಳು ಹಾರಿ ಹೋಗಿದ್ದು, ಕೆಲವು ಸಂಪೂರ್ಣವಾಗಿ ಕುಸಿದು ಬಿದ್ದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾತ್ರಿ...
- Advertisement -spot_img

Latest News

Hubli :ಮೊದಲು ಗೃಹಲಕ್ಷ್ಮೀ ಬಾಕಿ ಹಣ ಬಿಡುಗಡೆ ಮಾಡಿ ನಂತರ ಪರಿಷ್ಕರಣೆ ಮಾಡಿ: ಮಹೇಶ್ ಟೆಂಗಿನಕಾಯಿ

Hubli Political News: ಗೃಹಲಕ್ಷ್ಮಿ ಯೋಜನೆಯ ಹಣದ ಅವ್ಯವಹಾರ ಮುಚ್ಚಿಹಾಕಲು ಫಲಾನುಭವಿಗಳ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ,...
- Advertisement -spot_img