Friday, June 20, 2025

Windies

ಸನ್ ರೈಸರ್ಸ್ ತಂಡದಿಂದ ದೂರ ಉಳಿಯುವೆ ಎಂದ ವಾರ್ನರ್

ಸನ್ ರೈಸರ್ಸ್ ತಂಡದ ಮಾಜಿ ಕ್ಯಾಪ್ಟನ್ ಡೇವಿಡ್ ವಾರ್ನರ್ ತಮ್ಮ ಕಳಪೆ ಪ್ರದರ್ಶನದಿಂದಾಗಿ ತಂಡದಲ್ಲಿ ಸ್ಥಾನ ಕಳೆದು ಕೊಂಡಿದ್ದರು. ಅಲ್ಲದೆ ಇನ್ನು ಮುಂದೆ ತಂಡದಲ್ಲಿ ಆಡೋದಿಲ್ಲ ಅಂತ ಹಿಂಟ್ ನೀಡಿದ್ದಾರೆ. ಹೀಗೆ ಇನ್‌ಸ್ಟಾಗ್ರಾಂನಲ್ಲಿ ಅಭಿಮಾನಿಯೊಬ್ಬ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡೇವಿಡ್ ವಾರ್ನರ್ ಇನ್ನು ಮುಂದೆ ಮೈದಾನದಲ್ಲಿ ನಾನು ಹೈದರಬಾದ್ ಪರ ಕಾಣಿಸಿಕೊಳ್ಳೋದಿಲ್ಲವೆಂಬ ಅರ್ಥದಲ್ಲಿ ಉತ್ತರಿಸಿದ್ದಾರೆ. ಈಗಾಗಲೇ...

ಟೀಮ್ ಇಂಡಿಯಾ ಆರ್ಭಟಕ್ಕೆ ವಿಂಡೀಸ್ ಧೂಳೀಪಟ..!

ಇಂಗ್ಲೆಂಡ್: ಪ್ರತಿಷ್ಠಿತ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ವಿಜಯದ ಓಟ ಮುಂದುವರೆದಿದೆ. ನಿನ್ನೆ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಫಾರ್ಡ್ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ಎದುರಿನ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಭಾರತ, ಸೆಮಿಫೈನಲ್ ನತ್ತ ಮತ್ತೊಂದು ಹೆಜ್ಜೆ ಇಟ್ಟಿತು. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. ನಿಧಾನಗತಿಯಲ್ಲಿ...

ವಿಂಡೀಸ್ ವಿರುದ್ಧ ಬ್ಲೂ ಬಾಯ್ಸ್ ಬ್ಯಾಟಿಂಗ್- 5ನೇ ಗೆಲುವಿನ ವಿಶ್ವಾಸದಲ್ಲಿ ಟೀಂ ಇಂಡಿಯಾ..!

ಇಂಗ್ಲೆಂಡ್: ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈಗಾಗಲೇ ಆಡಿರುವ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಕೊಹ್ಲಿ ಬಾಯ್ಸ್, 5ನೇ ಗೆಲುವಿನ ವಿಶ್ವಾಸದಲ್ಲಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಎದುರು ಗೆಲುವಿನ ವಿಶ್ವಾಸದಲ್ಲಿದೆ. ಕಳೆದ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಅವರ ಶಾಸಕರೇ ಬಹಿರಂಗಪಡಿಸುತ್ತಿದ್ದಾರೆ: ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಿನ್ನೆ ಸಚಿವ ಕೃಷ್ಣಭೈರೇಗೌಡರು ಸರ್ಕಾರಿ ಕಚೇರಿಗಳಿಗೆ ತೆರಳಿ, ಕ್ಲಾಸ್ ತೆಗೆದುಕ``ಂಡಿದ್ದರು. ಅಲ್ಲದೇ, ಆಳಂದ ಶಾಸಕ...
- Advertisement -spot_img