Thursday, June 19, 2025

wine shop licance

ಪೇಶಾವರ ಶ್ರೀಗಳ ಹೇಳಿಕೆಗೆ ಅನುಮಾನ ವ್ಯಕ್ತಪಡಿಸಿದ ಸಚಿವ ಸಂತೋಷ್ ಲಾಡ್ ; ಏನದು ಹೇಳಿಕೆ ?

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಗಾಂಧಿ ಜಯಂತಿ ಆಚರಿಸಿ ನಾಡಿನ ಜನತೆಗೆ ಗಾಂಧಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು ನಂತರ ಸಚಿವರು ಮಾಧ್ಯಮದವರ ಜೊತೆ ಮಾತನಾಡಿ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಹೊಸದಾಗಿ ಶುರುವಾಗುತ್ತಿರುವ ಮದ್ಯದ ಅಂಗಡಿಗಳಿಗೆ ಪರವಾನಿಗೆ ವಿರೋದಿಸಿದ ವಿಚಾರವಾಗಿ ಸಚಿವ ಸಂತೋಷ್ ಲಾಡ್ ಅವರು ಈ ಕುರಿತು ಇಲಾಖೆ ಸಚಿವರ ಗಮನಕ್ಕೆ ತರಲಾಗುವುದು. ಈ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img