Friday, July 24, 2026

#wines drinker

Excise: ದೇವನಹಳ್ಳಿ ಅಬಕಾರಿ ಇಲಾಖೆಯಿಂದ ಅಕ್ರಮ ಹೆಂಡ ವಶ..!

ದೇವನಹಳ್ಳಿ: ಆಂದ್ರಪ್ರದೇಶದಿಂದ ಅಕ್ರಮವಾಗಿ ಕರ್ನಾಟಕಕ್ಕೆ ಹೆಂಡ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನನ್ನು ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ತನಿಖೆ ಚುರುಕುಗೊಳಿಸಿದ ದೇವನಹಳ್ಳಿ ಅಧಿಕಾರಿಗಳು ಕಾರ್ಯಚರಣೆ ವೇಳೆ ಸುನೀಲ್ ನೇತೃತ್ವದ ತಂಡ 347 ಲೀಟರ್ ಅಕ್ರಮ ಸೇಂದಿ ವಶಕ್ಕೆ ಪಡೆದಿದ್ದಾರೆ. ಸಾಗಾಣಿಕೆಗೆ ಬಳೆಸುತ್ತಿದ್ದ ಅಫೆ ಅಟೋ ವಾಹನವನ್ನು...

Viral video: ಕುಡಿದ ಮತ್ತಿನಲ್ಲಿ ಹೆಂಡತಿಗೆ ಹೊಡೆದು ಸಾರ್ವಜನಿಕರಿಂದ ಗೂಸಾ…!

ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಹೆಂಡತಿಯ ಕೂದಲು ಹಿಡಿದು ರಸ್ತೆಯಲ್ಲೇ ಥಳಿಸಿ ಬಳಿಕ ಸಾರ್ವಜನಿಕರಿಂದ ಗೂಸಾ ತಿಂದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು..ಹುಬ್ಬಳ್ಳಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾ ಮಂದಿರ ಬಳಿ ಕುಡಕನೊಬ್ಬ ಕ್ಷುಲ್ಲಕ ಕಾರಣಕ್ಕೆ ತನ್ನ ಹೆಂಡತಿಯನ್ನು ನಡುರಸ್ತೆಯಲ್ಲೇ ಥಳಿಸುತ್ತಿದ್ದ. ಹೆಂಡತಿಯ ಕೂದಲು ಹಿಡಿದು ದರದರನೇ ಎಳೆದುಕೊಂಡು ಹೋಗಿ ಹಣ್ಣಿನ ಅಂಗಡಿ ಬಳಿ ನೆಲಕ್ಕೆ...
- Advertisement -spot_img

Latest News

ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ಒಪ್ಪುವುದಿಲ್ಲ: Priyank Kharge

Political News: ಕಾಂಗ್ರೆಸ್ ಕಚೇರಿ ಮುತ್ತಿಗೆ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಎಗ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ...
- Advertisement -spot_img