Monday, March 30, 2026

#wines shop

For Money: ಕತ್ತರಿಯಿಂದ ಬೆನ್ನಿಗೆ ಇರಿದು ಪರಾರಿ

ಹುಬ್ಬಳ್ಳಿ;ವ್ಯಕ್ತಿಯೋರ್ವನಿಗೆ ಹಣಕಾಸಿನ ವಿಚಾರವಾಗಿ ಕತ್ತರಿಯಿಂದ ಬೆನ್ನಿಗೆ ಚುಚ್ಚಿರುವ ಘಟನೆ ನಗರದ ಆನಂದನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.ಘಟನೆ ಕುರಿತಂತೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅಯಾಜ್ ಎಂಬಾತ ಮಂಜುನಾಥಗೆ ೫ ಸಾವಿರ ರೂ. ನೀಡಿದ್ದ ಎನ್ನಲಾಗಿದ್ದು, ಇಲ್ಲಿನ ಬಾರ್ ಅಂಗಡಿವೊಂದರಲ್ಲಿ ಮಂಜುನಾಥ ಪವಾರ್ ಅಲಿಯಾಸ್ ವಸ್ತ್ರ ಮಂಜ್ಯಾ ಹಾಗೂ ಪ್ರದೀಪ್ ಕದಂ...
- Advertisement -spot_img

Latest News

ಕರಗ ಸಂಭ್ರಮಕ್ಕೆ ಬೆಂಗಳೂರು ರೆಡಿ; ದೀಪಾಲಂಕಾರದಿಂದ ರಸ್ತೆ ಝಗಮಗ!

ಬೆಂಗಳೂರಿನ ಐತಿಹಾಸಿಕ ಹಾಗೂ ಪ್ರಸಿದ್ಧ ಕರಗ ಉತ್ಸವಕ್ಕೆ ನಗರ ಸಜ್ಜಾಗಿದೆ. ಏಪ್ರಿಲ್ 1ರಂದು ನಡೆಯಲಿರುವ ಬೆಂಗಳೂರು ಕರಗ ಹಿನ್ನೆಲೆ, ನಗರದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ....
- Advertisement -spot_img