Wednesday, July 22, 2026

Wing Commander Vyomika Singh

ಸುಳ್ಳು ಹೇಳುತ್ತಿರುವ ಪಾಕ್‌ನ ಹೇಡಿ ಕೃತ್ಯಕ್ಕೆ ಪಾಠ ಕಲಿಸಿದ್ದೇವೆ : ಭಾರತದ ಪರಾಕ್ರಮ ಬಿಚ್ಚಿಟ್ಟಿ ಲೇಡಿ ಸಿಂಗಂ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು, ಬೇಕಾಗಿಯೇ ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸುತ್ತಿದೆ. ಇದಕ್ಕೆ ತಕ್ಕ ಪ್ರತ್ತ್ಯುತ್ತರವನ್ನು ಭಾರತೀಯ ಸೇನೆಯು ನೀಡುವ ಮೂಲಕ ರಣಹೇಡಿಗಳ ಪ್ಲಾನ್‌ ವಿಫಲಗೊಳಿಸುತ್ತಿವೆ. ಈ ನಡುವೆ ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗಿನವರೆಗೆ ಪಾಕಿಸ್ತಾನ ಭಾರತದ ಗಡಿ ನಿಯಂತ್ರಣ ರೇಖೆಯಾದ್ಯಂತ...

ಭಾರತೀಯ ಮಹಿಳೆಯರ ಸಿಂಧೂರ ಅಳಿಸಿ ಅಟ್ಟಹಾಸ ಮೆರೆದಿದ್ದ ಉಗ್ರ ಸಂಹಾರಕ್ಕೆ ಇವ್ರೇ ನೇತ್ರತ್ವ ವಹಿಸಿದ್ರು : ಯಾರವರು ಜಗತ್ತೇ ನಿಬ್ಬೆರಗಾಗಿ ನೋಡುತ್ತಿರುವ ಮಹಿಳಾ ಅಧಿಕಾರಿಗಳು..?

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ ಭಾರತೀಯ ನಾರಿಯರ ಪವಿತ್ರ ಸಿಂಧೂರ ಅಳಿಸಿ ಹಾಕಿಸಿರುವ ಪಾಪಿ ಉಗ್ರರ ಸಂಹಾರ ಮಾಡಲು ಭಾರತ ಸರ್ಕಾರ ಮಾಡಿದ್ದ ಪ್ಲ್ಯಾನ್‌ ನಿಜಕ್ಕೂ ಗಮನಾರ್ಹವಾಗಿದೆ. ಬದುಕಿನ ಸಂತಸದ ಕ್ಷಣಗಳನ್ನು ಕಳೆಯಲು ಬಂದಿದ್ದ ದಂಪತಿಗಳ ಜೀವನದಲ್ಲಿ ಆಟ ಆಡಿದ್ದ ಪಾಕಿಸ್ತಾನದ ಭಯೋತ್ಪಾದಕರನ್ನು ಸಂಹರಿಸಲು ನಡೆಸಿರುವ ಆಪರೇಷನ್‌ ಸಿಂಧೂರ್‌...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img