Monday, June 15, 2026

winning player

ಇಂಡೋನೇಷ್ಯಾ ಓಪನ್: ಸೆಮಿಫೈನಲ್‍ಗೆ  ಲಗ್ಗೆ ಹಾಕಿದ ಪ್ರಣಾಯ್ 

https://www.youtube.com/watch?v=iqbwSVafYok ಜಕಾರ್ತಾ: ಥಾಮಸ್ ಕಪ್ ವಿಜೇತ ಆಟಗಾರ ಎಚ್.ಎಸ್. ಪ್ರಣಾಯ್  ಪ್ರತಿಷ್ಠಿತ ಇಂಡೋನೇಷ್ಯಾ ಓಪನ್ ಸೂಪರ್ ಸೀರಿಸ್‍ನಲ್ಲಿ  ಸೆಮಿಫೈನಲ್ ತಲುಪಿದ್ದಾರೆ. ಶುಕ್ರವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್‍ನಲ್ಲಿ  ವಿಶ್ವದ ನಂ.23ನೇ ರಾಂಕ್ ಆಟಗಾರ ಪ್ರಣಾಯ್, ವಿಶ್ವದ 13ನೇ ರ್ಯಾಂಕ್ ಆಟಗಾರ  ಡೆನ್‍ಮಾರ್ಕ್‍ನ ರಾಸಮಸ್ ಗೆಮೆಕೆ ವಿರುದ್ಧ  ಸುಮಾರು ಒಂದು ಗಂಟೆ 13 ನಿಮಿಷಗಳ ಕಾಲ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img