Saturday, August 8, 2026

Winter Session Belagavi

SC ಒಳಮೀಸಲು ಬಿಲ್ ವಾಪಸ್ ಕಳುಹಿಸಿದ ಗವರ್ನರ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನುಸೂಚಿತ ಜಾತಿಗಳ ವಿಧೇಯಕ–2025ನ್ನು ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಅವರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಅದೇ ವೇಳೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು ಮಸೂದೆಗೆ ಸಹಿ ಹಾಕದೆ, ಕೆಲವು ಅಂಶಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸರ್ಕಾರವನ್ನು ರಾಜ್ಯಪಾಲರು ಸೂಚಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಈ ಎರಡೂ ಮಸೂದೆಗಳನ್ನು ವಿಧಾನಸಭೆ...

ರಾಗಾ ಕೈಯಲ್ಲಿ ‘ಫೈನಲ್’ ದಿನಾಂಕ: CM-DCM ಭವಿಷ್ಯ ಕುತೂಹಲ

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಮುಕ್ತಾಯವಾದ ಬಳಿಕ, ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಕಾಂಗ್ರೆಸ್ ಮಹತ್ವದ ಸಭೆಯನ್ನು ಕರೆಯಲು ನಿರ್ಧರಿಸಲಾಗಿದೆ. ಪಕ್ಷದೊಳಗಿನ ನಾಯಕತ್ವ ಬದಲಾವಣೆ ಹಾಗೂ ಬಣಗಾರಿಕೆ ಸಂಬಂಧಿಸಿದ ಗೊಂದಲ ನಿವಾರಣೆಯ ಉದ್ದೇಶದಿಂದ ಈ ಸಭೆ ನಡೆಯಲಿದ್ದು, ಇದಕ್ಕಾಗಿ AICC ವೀಕ್ಷಕರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ, ಕರ್ನಾಟಕ ಕಾಂಗ್ರೆಸ್‌ನಲ್ಲಿ...

ಮಹಿಳೆಯರಿಗೆ ಗುಡ್ ನ್ಯೂಸ್: ‘ಗೃಹಲಕ್ಷ್ಮಿ’ ಬಾಕಿ ಹಣ ಬಿಡುಗಡೆ!

ಗೃಹಲಕ್ಷ್ಮಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್. ಬಾಕಿ ಉಳಿದಿರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಲೇ ಬಿಡುಗಡೆ ಮಾಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಈ ವಿಷಯ ಪ್ರಸ್ತಾಪಿಸಿದಾಗ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹ ಲಕ್ಷ್ಮೀ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img