Saturday, March 7, 2026

winter

ಚಳಿಗಾಲದಲ್ಲಿ ಮಗುವಿನ ಆರೋಗ್ಯವನ್ನ ಈ ರೀತಿ ಕಾಪಾಡಿ..

ಚಳಿಗಾಲದಲ್ಲಿ ದೊಡ್ಡವರಿಗೂ ಶೀತ, ಕೆಮ್ಮು, ಜ್ವರ ಬರುವ ಸಂಭವವಿರುತ್ತದೆ. ಹಾಗಾಗಿ ನಮಗೆ ಬೇಕಾದ ಆರೋಗ್ಯಕರ ಆಹಾರ ಸೇವನೆಯನ್ನ ಮಾಡ್ತೇವೆ. ಸ್ವೇಟರ್ ಧರಿಸಿ, ಬೆಚ್ಚಗಿರ್ತೇವೆ. ಆದ್ರೆ ಮಕ್ಕಳಿಗೂ ಚಳಿಗಾಲದ ಎಫೆಕ್ಟ್ ಹೆಚ್ಚಾಗಿರತ್ತೆ. ಆದ್ರೆ ಅದನ್ನ ಹೇಳೋಕ್ಕೆ ಅವರಿಗೆ ಆಗಲ್ಲ. ಹಾಗಾಗಿ ಚಳಿಗಾಲದಲ್ಲಿ ಮಕ್ಕಳ ಬಗ್ಗೆಯೂ ಕೂಡ ನಾವು ಕೇರ್ ತೆಗೆದುಕೊಳ್ಳಬೇಕಾಗತ್ತೆ. ಹಾಗಾಗಿ ಇಂದು ನಾವು ಚಳಿಗಾಲದಲ್ಲಿ...

ಚಳಿಗಾಲದಲ್ಲಿ ಖಂಡಿತ ಕುಡಿಯಿರಿ ಈ ಹೆಲ್ದಿ ಡ್ರಿಂಕ್..

ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಬೇಕು ಅಂತಾ ವೈದ್ಯರು ಹೇಳ್ತಾರೆ. ಅಂದ್ರೆ ಬಿಸಿ ಬಿಸಿ ಪದಾರ್ಥಗಳನ್ನ ತಿನ್ನಬೇಕು. ಹೆಚ್ಚು ಉಷ್ಣವಲ್ಲದಿದ್ದರೂ, ಕೊಂಚ ಉಷ್ಣ ಪದಾರ್ಥ ತಿನ್ನಬೇಕು. ಇದರಿಂದ ದೇಹದಲ್ಲಿ ಉಷ್ಣ ಮತ್ತು ತಂಪಿನ ಪ್ರಮಾಣ ಸಮವಾಗಿದ್ದು, ಆರೋಗ್ಯ ಉತ್ತಮವಾಗಿರುತ್ತದೆ ಅಂತಾ ಹೇಳಲಾಗತ್ತೆ. ಹಾಗಾಗಿ ನಾವಿಂದು ಹೆಲ್ದಿ ಡ್ರಿಂಕ್ ತಯಾರು ಮಾಡೋದು ಹೇಗೆ..? ಅದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅಂತಾ...

ಚಳಿಗಾಲದಲ್ಲಿ ಹೂಕೋಸು..ಇವರು ತಿನ್ನಲೇಬಾರದು..!

Cauliflower: ನೀವು ಹೂಕೋಸು ಇಷ್ಟಪಡುತ್ತೀರಾ? ಗೋಬಿ ಮಂಚೂರಿಯಾದಂತೆ ಫ್ರೈ ಮಾಡಿ ತಿನ್ನುತ್ತೀರಾ? ಹುಷಾರ್ ಚಳಿಗಾಲದಲ್ಲಿ ಅದನ್ನು ದೂರವಿಡಬೇಕು ಇಂತಹವರು ಅದನ್ನು ತಿನ್ನಬಾರದು. ಅನೇಕ ಜನರು ಚಳಿಗಾಲದಲ್ಲಿ ಹುರಿದ ಹೂಕೋಸು ತಿನ್ನಲು ಇಷ್ಟಪಡುತ್ತಾರೆ. ಹೂಕೋಸು ಕೂಡ ತುಂಬಾ ಪೌಷ್ಟಿಕವಾಗಿದೆ. ಉತ್ಕರ್ಷಣ ನಿರೋಧಕಗಳು, ಫೈಟೊನ್ಯೂಟ್ರಿಯೆಂಟ್‌ಗಳು, ಫೋಲೇಟ್, ವಿಟಮಿನ್ ಕೆ ಮುಂತಾದ ವಿವಿಧ ಪೋಷಕಾಂಶಗಳನ್ನು ಒಳಗೊಂಡಿದೆ. ಇದರಲ್ಲಿ ಫೈಬರ್ ಕೂಡ ಸಮೃದ್ಧವಾಗಿದೆ....

ಚಳಿಗಾಲದಲ್ಲಿ ನಿಮ್ಮ ದೇಹವನ್ನು ಬೆಚ್ಚಗಿಡತ್ತೆ ಈ ಸೂಪ್ಗಳು.. – ಭಾಗ 2

ಚಳಿಗಾಲದಲ್ಲಿ ಬಿಸಿ ಬಿಸಿ ಆಹಾರವನ್ನು ಸೇವಿಸಬೇಕು. ಇದರಿಂದ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ ಅಂತಾ ಹೇಳಲಾಗತ್ತೆ. ಹಾಗಾಗಿ ಇಂದು ನಾವು ಚಳಿಗಾಲದಲ್ಲಿ ಮಾಡಿ, ಸೇವಿಸಬಹುದಾದ ಸೂಪ್‌ಗಳ ರೆಸಿಪಿ ಹೇಳಲಿದ್ದೇವೆ. ಬೇಕಾಗಿರುವ ಸಾಮಗ್ರಿ: ಎರಡು ಸ್ಪೂನ್ ಎಣ್ಣೆ ಅಥವಾ ತುಪ್ಪ, ಒಂದು ಪಲಾವ್ ಎಲೆ, 4ರಿಂದ 5 ಕಾಳುಮೆಣಸು, ಚಿಕ್ಕ ತುಂಡು ಶುಂಠಿ...

ಚಳಿಗಾಲದಲ್ಲಿ ನಿಮ್ಮ ದೇಹವನ್ನು ಬೆಚ್ಚಗಿಡತ್ತೆ ಈ ಸೂಪ್ಗಳು.. – ಭಾಗ 1

ಚಳಿಗಾಲದಲ್ಲಿ ಬಿಸಿ ಬಿಸಿ ಆಹಾರವನ್ನು ಸೇವಿಸಬೇಕು. ಇದರಿಂದ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ ಅಂತಾ ಹೇಳಲಾಗತ್ತೆ. ಹಾಗಾಗಿ ಇಂದು ನಾವು ಚಳಿಗಾಲದಲ್ಲಿ ಮಾಡಿ, ಸೇವಿಸಬಹುದಾದ ಸೂಪ್‌ಗಳ ರೆಸಿಪಿ ಹೇಳಲಿದ್ದೇವೆ. ಈ ಸೂಪ್‌ ಮಾಡುವ ಮುನ್ನ ನೀರು, ಬೇಯಿಸಿದ ತರಕಾರಿಗಳ ನೀರನ್ನ ಇಟ್ಟುಕೊಂಡರೆ ತುಂಬಾ ಉತ್ತಮ. ಯಾಕಂದ್ರೆ ನೀರಿನಿಂದ ಮಾಡುವ ಸೂಪ್‌ಗಿಂತ, ತರಕಾರಿ...

ಚಳಿಗಾಲದಲ್ಲಿ ಹೆರಿಗೆಯಾದರೆ ಈ 6ಪದಾರ್ಥಗಳನ್ನು ತೆಗೆದುಕೊಳ್ಳಲೇಬೇಕು…!

ಹೆರಿಗೆಯ ನಂತರದ 40ದಿನಗಳಲ್ಲಿ, ತಾಯಿಯ ಆರೋಗ್ಯ ಮತ್ತು ಆಹಾರದ ಬಗ್ಗೆ ಸಾಕಷ್ಟು ಕಾಳಜಿಯನ್ನು ತೆಗೆದುಕೊಳ್ಳಲಾಗುತ್ತದೆ. ಈ ಸಮಯದಲ್ಲಿ ತಾಯಿಯ ದೇಹವು ಆಹಾರದ ಮೂಲಕ ಆರೋಗ್ಯವನ್ನು ಚೇತರಿಸಿಕೊಳ್ಳುತ್ತದೆ. ಚಳಿಗಾಲದಲ್ಲಿ ಹೆರಿಗೆಯು ಹೆಚ್ಚಾಗಿ ಕಂಡುಬರುತ್ತವೆ. ಅನೇಕ ಜನರು ಚಳಿಗಾಲವನ್ನು ಇಷ್ಟಪಡುತ್ತಾರೆ, ಆದರೆ ಈ ಋತುವಿನ ತಂಪಾದ ಗಾಳಿಯು ಕೀಲು ನೋವು, ಶೀತ ಮತ್ತು ಜ್ವರದಂತಹ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು....

ಚಳಿಗಾಲದಲ್ಲಿ ತಣ್ಣೀರಿನಿಂದ ಸ್ನಾನ ಮಾಡುವುದು ಒಳ್ಳೆಯದೇ..? ಅಲ್ಲವೇ..?

ಚಳಿಗಾಲದಲ್ಲಿ ತಣ್ಣೀರಿನ ಸ್ನಾನದ ಪ್ರಯೋಜನಗಳು: ಡಿಪ್ರೆಷನ್ಅನ್ನು ನಿವಾರಿಸುತ್ತದೆ: ಹೆಲ್ತ್‌ಲೈನ್ ನ್ಯೂಸ್ ಪ್ರಕಾರ, ಚಳಿಗಾಲದಲ್ಲಿ 3 ರಿಂದ 5 ನಿಮಿಷಗಳ ತಣ್ಣನೆಯ ಸ್ನಾನವು ವಿದ್ಯುತ್ ಶಾಕ್ ತೆರಪಿಯಂತೆ ಪ್ರಯೋಜನಗಳನ್ನು ಹೊಂದಿದೆ. ತಣ್ಣೀರು ದೇಹದ ಮೇಲೆ ಬಿದ್ದಾಗ, ದೇಹವು ಎಂಡಾರ್ಫಿನ್ ಹಾರ್ಮೋನ್‌ಗಳನ್ನು ವೇಗವಾಗಿ ಬಿಡುಗಡೆ ಮಾಡಲು ಪ್ರಾರಂಭಿಸುತ್ತದೆ. ಇದು ಸಂತೋಷದ ಹಾರ್ಮೋನ್. ಅಂದರೆ, ಒಬ್ಬ ವ್ಯಕ್ತಿಯು ದಿನವಿಡೀ ತಾಜಾ, ಶಕ್ತಿಯುತ...

ನೀವು ಚಳಿಗಾಲದಲ್ಲಿ ಗೋಧಿ ರೊಟ್ಟಿ ತಿನ್ನುತ್ತಿದ್ದೀರಾ.. ಹೆಚ್ಚು ಆರೋಗ್ಯಕರವಾಗಿರಲು ಈ ಹಿಟ್ಟಿನ ರೊಟ್ಟಿಯನ್ನು ಪ್ರಯತ್ನಿಸಿ..!

Health ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುವುದು ಅವಶ್ಯಕ. ನಿಮ್ಮ ಆಹಾರದಲ್ಲಿ ಕೆಲವು ರೀತಿಯ ಹಿಟ್ಟನ್ನು ಸೇರಿಸುವ ಮೂಲಕ ನಿಮ್ಮನ್ನು ಬೆಚ್ಚಗಾಗಿಸಬಹುದು ಎಂದು ನಿಮಗೆ ತಿಳಿದಿದೆಯೇ..? ಈ ಲೇಖನದಲ್ಲಿ ಚಳಿಗಾಲದಲ್ಲಿ ಬಳಸಲು ಪ್ರಯೋಜನಕಾರಿಯಾದ ಕೆಲವು ಹಿಟ್ಟುಗಳ ಮಾಹಿತಿಯನ್ನು ನಾವು ತಿಳಿಯೋಣ. ಸಾಮಾನ್ಯವಾಗಿ ಜನರು ತಮ್ಮ ಮನೆಯಲ್ಲಿ ಗೋಧಿ ಹಿಟ್ಟಿನಿಂದ ಮಾಡಿದ ರೊಟ್ಟಿಯನ್ನು ತಿನ್ನುತ್ತಾರೆ. ಗೋಧಿ ಹಿಟ್ಟಿನ ರೊಟ್ಟಿಯಲ್ಲಿ ಸಾಕಷ್ಟು ಪೋಷಕಾಂಶಗಳಿದ್ದರೂ,...

ಚಳಿಗಾಲದಲ್ಲಿ ಕೀಲು ನೋವು? ಔಷಧಿಗಳ ಬದಲಿಗೆ ಈ ಆಹಾರಗಳನ್ನು ತೆಗೆದುಕೊಳ್ಳುವುದು ಉತ್ತಮ.

Health: ತಾಪಮಾನ ಬದಲಾವಣೆಗಳು ಮತ್ತು ಶೀತ ವಾತಾವರಣದಿಂದ ಕೀಲು ನೋವುಗಳು ತುಂಬಾ ತೊಂದರೆಯಾಗಬಹುದು. ಮತ್ತು ಹೆಚ್ಚುತ್ತಿರುವ ವಯಸ್ಸಿನಲ್ಲಿ, ದೇಹ ಮತ್ತು ಮೂಳೆಗಳಲ್ಲಿ ರಕ್ತ ಪರಿಚಲನೆ ನಿಧಾನಗೊಳ್ಳಲು ಪ್ರಾರಂಭಿಸುತ್ತದೆ. ಚಳಿಗಾಲದಲ್ಲಿ ಕೀಲು ನೋವು ಮತ್ತು ಸ್ನಾಯು ನೋವು ಸಾಮಾನ್ಯ. ವಿಶೇಷವಾಗಿ ವಯಸ್ಸಾದವರಿಗೆ ಕೀಲು ನೋವು ಮತ್ತು ಸ್ನಾಯು ನೋವುಗಳಂತಹ ಅನೇಕ ರೀತಿಯ ಆರೋಗ್ಯ ಸಂಬಂಧಿತ ಸಮಸ್ಯೆಗಳು ಈ ಋತುವಿನಲ್ಲಿ...

ಇದು ಔಷಧದ ಮೂಲ, ಆರೋಗ್ಯಕ್ಕೆ ವರದಾನ ಚಳಿಗಾಲದಲ್ಲಿ ಇದನ್ನು ತಿಂದರೆ ಹಲವು ಲಾಭಗಳು ಗೊತ್ತಾ..?

Health tips: ಮಧುಮೇಹಿಗಳಿಗೆ ತುಂಬಾ ಒಳ್ಳೆಯದು. ದೇಹದಲ್ಲಿನ ರಕ್ತವನ್ನು ಶುದ್ಧೀಕರಿಸುತ್ತದೆ. ಕೆಂಪು ರಕ್ತ ಕಣಗಳಿಗೆ ಆಮ್ಲಜನಕವನ್ನು ಒದಗಿಸುತ್ತದೆ. ಚಳಿಗಾಲ ಶುರುವಾಗಿದೆ. ಈ ಋತುವಿನಲ್ಲಿ ಅನೇಕ ರೀತಿಯ ಸಾಂಕ್ರಾಮಿಕ ರೋಗಗಳು ನಮ್ಮ ದೇಹವನ್ನು ಆಕ್ರಮಿಸುತ್ತವೆ. ಚಳಿಗಾಲದಲ್ಲಿ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ಜನರು ಬೇಗನೆ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಮೂಲಂಗಿಯು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ವಿವಿಧ ಆರೋಗ್ಯ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img