Wednesday, November 26, 2025

wishes

ISRO: ಕಿರು ನಾಟಕದ ಮೂಲಕ ಇಸ್ರೋ ವಿಜ್ಞಾನಿಗಳಿಗೆ ಶುಭ ಹಾರೈಸಿದ ಶಾಲಾ ಮಕ್ಕಳು:

ಧಾರವಾಡ: ದೇಶದಲ್ಲಿ ಇಸ್ರೋ ವಿಜ್ಞಾನಿಗಳು ಚಂದ್ರಯಾನ 3 ಯಶಸ್ವಿಯಾದ ನಂತರ ಮತ್ತೊಂದು ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದು ಆದಿತ್ಯ ಎಲ್ 1 ಉಡಾವಣೆ ಮಾಡಿದ್ದಾರೆ. ವಿಜ್ಞಾನಿಗಳ ಈ ಕಾರ್ಯಕ್ಕೆ ರಾಷ್ಟಮಟ್ಟದಲ್ಲಿ ಯಶಸ್ವಿಯಾಗಲೆಂದು ಜನ ಹಾರೈಸುತ್ತಿದ್ದಾರೆ. ಈಗ ಧಾರವಾಡದ ಜೆ ಎಸ್ ಎಸ್ ಶ್ರೀಮಂಜುನಾಥೇಶ್ವರ  ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಕಿರುನಾಟಕ ಮಾಡುವ ಮೂಲಕ ಯಶಸ್ವಿಯಾಗಲೆಂದು ಶುಭ...

ನಿಮ್ಮ ಆರ್ಥಿಕ ಸಮಸ್ಯೆಗಳಿಗೆ ಹಾಗೂ ಇಷ್ಟಾರ್ಥಗಳಿಗೆ ಮಂಗಳವಾರ ಹನುಮಂತನನ್ನು ಹೀಗೆ ಪೂಜಿಸಿ..!

Devotional: ಹಿಂದೂ ಧರ್ಮದಲ್ಲಿ ಪವನಪುತ್ರನು ಹನುಮಂತನನ್ನು ಪೂಜಿಸುವವರನ್ನು ಕಷ್ಟಗಳಿಂದ ರಕ್ಷಿಸುತ್ತಾನೆ ಎಂದು ನಂಬಲಾಗಿದೆ. ಮಂಗಳವಾರ ಬಜರಂಗಿಯ ದಿನ. ಈ ದಿನ ಹನುಮಂತನನ್ನು ಪೂಜಿಸಿದರೆ ಎಲ್ಲಾ ತೊಂದರೆಗಳು ದೂರವಾಗುತ್ತವೆ ಎಂಬುದು ಭಕ್ತರ ನಂಬಿಕೆ. ಮಂಗಳವಾರದಂದು ಆಂಜನೇಯನನ್ನು ಪೂಜಿಸುವುದರಿಂದ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಮೃದ್ಧಿ ತರುತ್ತದೆ ಎಂದು ನಂಬಲಾಗಿದೆ. ಅಷ್ಟಸಿದ್ಧಿಯನ್ನು ಕೊಡುವ ಹನುಮಂತನನ್ನು ಪೂಜಿಸಲು ಬೇಕಾದ ನಿಯಮಗಳು ಮತ್ತು...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img