Sunday, August 2, 2026

wishes in phone

CM siddaramaiah; ದೂರವಾಣಿ ಮೂಲಕ‌ ಇಸ್ರೋ ಅಧ್ಯಕ್ಷರಿಗೆ ಅಭಿನಂದಿಸಿದ ಸಿಎಂ ..!

ಬೆಂಗಳೂರು : ಚಂದ್ರಯಾನ 3 ಯಶಸ್ವಿ ಆದ ಹಿನ್ನೆಲೆಯಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು. ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರಯಾನ 3 ಯೋಜನೆ ಭಾರತದ ಹಲವು ವರ್ಷಗಳ ಕನಸಾಗಿದೆ. ಇಸ್ರೋ ವಿಜ್ಞಾನಿಗಳು ಭಾರತೀಯರೆಲ್ಲರ ಕನಸನ್ನು ನನಸು ಮಾಡಿದ್ದಾರೆ. ಬಾಹ್ಯಾಕಾಶ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img