Monday, July 27, 2026

wishes primeminister

Siddaramaiah; ಬಿಜೆಪಿ ಕರ್ನಾಟಕದಲ್ಲಿ ದಿವಾಳಿಯಾಗಿದೆ: ಸಿಎಂ

ಮೈಸೂರು ;ಅವರು ಇಂದು ಮೈಸೂರಿನ ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು  ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು  ತಿಳಿಸಿದರು. ಇಸ್ರೋಗೆ ಭೇಟಿ ನೀಡಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಮಗೆ ಸ್ವಾಗತ ಮಾಡಲು ಆಗಮಿಸುವುದು ಬೇಡ ಎಂದು ಸೂಚಿಸಿದ್ದರು. ಆದ್ದರಿಂದ ನಾವು ಸ್ವಾಗತಕ್ಕೆ ತೆರಳಲಿಲ್ಲ ಎಂದರು. ತಮ್ಮ...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img