Friday, September 11, 2026

wishes to company

Indian Flag; ರಾಷ್ಟ್ರಧ್ವಜ ತಯಾರಿಸುವ ಗರಗ ಕ್ಷೇತ್ರಕ್ಕೆ ಪ್ರಶಸ್ತಿಯ ಗರಿ..!

ಜಿಲ್ಲಾ ಸುದ್ದಿ: ದೇಶದಲ್ಲಿ ರಾಷ್ಟ್ರಧ್ವಜದ ಬಟ್ಟೆ ತಯಾರಿಸುವ ಏಕೈಕ ಖಾದಿ ಕೇಂದ್ರಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪಡೆದಿರುವ ಸಂಘಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆಗಳನ್ನು ತಿಳಿಸಿದರು. ರಾಜ್ಯ ಸರ್ಕಾರ ನೀಡುವ ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು ಪಡೆದಿರುವ ರಾಷ್ಟ್ರಧ್ವಜದ ಬಟ್ಟೆ ತಯಾರಿಸುವ ದೇಶದ ಏಕೈಕ ಖಾದಿ ಕೇಂದ್ರವಾದ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img