Wednesday, April 22, 2026

wishes

ISRO: ಕಿರು ನಾಟಕದ ಮೂಲಕ ಇಸ್ರೋ ವಿಜ್ಞಾನಿಗಳಿಗೆ ಶುಭ ಹಾರೈಸಿದ ಶಾಲಾ ಮಕ್ಕಳು:

ಧಾರವಾಡ: ದೇಶದಲ್ಲಿ ಇಸ್ರೋ ವಿಜ್ಞಾನಿಗಳು ಚಂದ್ರಯಾನ 3 ಯಶಸ್ವಿಯಾದ ನಂತರ ಮತ್ತೊಂದು ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದು ಆದಿತ್ಯ ಎಲ್ 1 ಉಡಾವಣೆ ಮಾಡಿದ್ದಾರೆ. ವಿಜ್ಞಾನಿಗಳ ಈ ಕಾರ್ಯಕ್ಕೆ ರಾಷ್ಟಮಟ್ಟದಲ್ಲಿ ಯಶಸ್ವಿಯಾಗಲೆಂದು ಜನ ಹಾರೈಸುತ್ತಿದ್ದಾರೆ. ಈಗ ಧಾರವಾಡದ ಜೆ ಎಸ್ ಎಸ್ ಶ್ರೀಮಂಜುನಾಥೇಶ್ವರ  ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಕಿರುನಾಟಕ ಮಾಡುವ ಮೂಲಕ ಯಶಸ್ವಿಯಾಗಲೆಂದು ಶುಭ...

ನಿಮ್ಮ ಆರ್ಥಿಕ ಸಮಸ್ಯೆಗಳಿಗೆ ಹಾಗೂ ಇಷ್ಟಾರ್ಥಗಳಿಗೆ ಮಂಗಳವಾರ ಹನುಮಂತನನ್ನು ಹೀಗೆ ಪೂಜಿಸಿ..!

Devotional: ಹಿಂದೂ ಧರ್ಮದಲ್ಲಿ ಪವನಪುತ್ರನು ಹನುಮಂತನನ್ನು ಪೂಜಿಸುವವರನ್ನು ಕಷ್ಟಗಳಿಂದ ರಕ್ಷಿಸುತ್ತಾನೆ ಎಂದು ನಂಬಲಾಗಿದೆ. ಮಂಗಳವಾರ ಬಜರಂಗಿಯ ದಿನ. ಈ ದಿನ ಹನುಮಂತನನ್ನು ಪೂಜಿಸಿದರೆ ಎಲ್ಲಾ ತೊಂದರೆಗಳು ದೂರವಾಗುತ್ತವೆ ಎಂಬುದು ಭಕ್ತರ ನಂಬಿಕೆ. ಮಂಗಳವಾರದಂದು ಆಂಜನೇಯನನ್ನು ಪೂಜಿಸುವುದರಿಂದ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಮೃದ್ಧಿ ತರುತ್ತದೆ ಎಂದು ನಂಬಲಾಗಿದೆ. ಅಷ್ಟಸಿದ್ಧಿಯನ್ನು ಕೊಡುವ ಹನುಮಂತನನ್ನು ಪೂಜಿಸಲು ಬೇಕಾದ ನಿಯಮಗಳು ಮತ್ತು...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img