Sunday, September 6, 2026

wishes

ISRO: ಕಿರು ನಾಟಕದ ಮೂಲಕ ಇಸ್ರೋ ವಿಜ್ಞಾನಿಗಳಿಗೆ ಶುಭ ಹಾರೈಸಿದ ಶಾಲಾ ಮಕ್ಕಳು:

ಧಾರವಾಡ: ದೇಶದಲ್ಲಿ ಇಸ್ರೋ ವಿಜ್ಞಾನಿಗಳು ಚಂದ್ರಯಾನ 3 ಯಶಸ್ವಿಯಾದ ನಂತರ ಮತ್ತೊಂದು ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದು ಆದಿತ್ಯ ಎಲ್ 1 ಉಡಾವಣೆ ಮಾಡಿದ್ದಾರೆ. ವಿಜ್ಞಾನಿಗಳ ಈ ಕಾರ್ಯಕ್ಕೆ ರಾಷ್ಟಮಟ್ಟದಲ್ಲಿ ಯಶಸ್ವಿಯಾಗಲೆಂದು ಜನ ಹಾರೈಸುತ್ತಿದ್ದಾರೆ. ಈಗ ಧಾರವಾಡದ ಜೆ ಎಸ್ ಎಸ್ ಶ್ರೀಮಂಜುನಾಥೇಶ್ವರ  ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಕಿರುನಾಟಕ ಮಾಡುವ ಮೂಲಕ ಯಶಸ್ವಿಯಾಗಲೆಂದು ಶುಭ...

ನಿಮ್ಮ ಆರ್ಥಿಕ ಸಮಸ್ಯೆಗಳಿಗೆ ಹಾಗೂ ಇಷ್ಟಾರ್ಥಗಳಿಗೆ ಮಂಗಳವಾರ ಹನುಮಂತನನ್ನು ಹೀಗೆ ಪೂಜಿಸಿ..!

Devotional: ಹಿಂದೂ ಧರ್ಮದಲ್ಲಿ ಪವನಪುತ್ರನು ಹನುಮಂತನನ್ನು ಪೂಜಿಸುವವರನ್ನು ಕಷ್ಟಗಳಿಂದ ರಕ್ಷಿಸುತ್ತಾನೆ ಎಂದು ನಂಬಲಾಗಿದೆ. ಮಂಗಳವಾರ ಬಜರಂಗಿಯ ದಿನ. ಈ ದಿನ ಹನುಮಂತನನ್ನು ಪೂಜಿಸಿದರೆ ಎಲ್ಲಾ ತೊಂದರೆಗಳು ದೂರವಾಗುತ್ತವೆ ಎಂಬುದು ಭಕ್ತರ ನಂಬಿಕೆ. ಮಂಗಳವಾರದಂದು ಆಂಜನೇಯನನ್ನು ಪೂಜಿಸುವುದರಿಂದ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಮೃದ್ಧಿ ತರುತ್ತದೆ ಎಂದು ನಂಬಲಾಗಿದೆ. ಅಷ್ಟಸಿದ್ಧಿಯನ್ನು ಕೊಡುವ ಹನುಮಂತನನ್ನು ಪೂಜಿಸಲು ಬೇಕಾದ ನಿಯಮಗಳು ಮತ್ತು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img