ಧಾರವಾಡ: ದೇಶದಲ್ಲಿ ಇಸ್ರೋ ವಿಜ್ಞಾನಿಗಳು ಚಂದ್ರಯಾನ 3 ಯಶಸ್ವಿಯಾದ ನಂತರ ಮತ್ತೊಂದು ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದು ಆದಿತ್ಯ ಎಲ್ 1 ಉಡಾವಣೆ ಮಾಡಿದ್ದಾರೆ. ವಿಜ್ಞಾನಿಗಳ ಈ ಕಾರ್ಯಕ್ಕೆ ರಾಷ್ಟಮಟ್ಟದಲ್ಲಿ ಯಶಸ್ವಿಯಾಗಲೆಂದು ಜನ ಹಾರೈಸುತ್ತಿದ್ದಾರೆ.
ಈಗ ಧಾರವಾಡದ ಜೆ ಎಸ್ ಎಸ್ ಶ್ರೀಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಕಿರುನಾಟಕ ಮಾಡುವ ಮೂಲಕ ಯಶಸ್ವಿಯಾಗಲೆಂದು ಶುಭ...
Devotional:
ಹಿಂದೂ ಧರ್ಮದಲ್ಲಿ ಪವನಪುತ್ರನು ಹನುಮಂತನನ್ನು ಪೂಜಿಸುವವರನ್ನು ಕಷ್ಟಗಳಿಂದ ರಕ್ಷಿಸುತ್ತಾನೆ ಎಂದು ನಂಬಲಾಗಿದೆ. ಮಂಗಳವಾರ ಬಜರಂಗಿಯ ದಿನ. ಈ ದಿನ ಹನುಮಂತನನ್ನು ಪೂಜಿಸಿದರೆ ಎಲ್ಲಾ ತೊಂದರೆಗಳು ದೂರವಾಗುತ್ತವೆ ಎಂಬುದು ಭಕ್ತರ ನಂಬಿಕೆ. ಮಂಗಳವಾರದಂದು ಆಂಜನೇಯನನ್ನು ಪೂಜಿಸುವುದರಿಂದ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಮೃದ್ಧಿ ತರುತ್ತದೆ ಎಂದು ನಂಬಲಾಗಿದೆ. ಅಷ್ಟಸಿದ್ಧಿಯನ್ನು ಕೊಡುವ ಹನುಮಂತನನ್ನು ಪೂಜಿಸಲು ಬೇಕಾದ ನಿಯಮಗಳು ಮತ್ತು...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...