www.karnatakatv.net: ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಾಗಲವಾಡಿ ಗ್ರಾಮದಲ್ಲಿ ಉಪಟಳ ಕೊಡುತ್ತಿದ್ದ ಕೋತಿಗಳನ್ನು ಆಹಾರ ನೀಡದೆ ಎರಡು ಬೋನುಗಳಲ್ಲಿ ಮೂರು ದಿನಗಳಿಂದ ಒತ್ತೊತ್ತಾಗಿ ಕೂಡಿ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದ ತಕ್ಷಣ ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಶನಿವಾರ ರಾತ್ರಿ ಗ್ರಾಮಕ್ಕೆ ಭೇಟಿ ನೀಡಿ ಬಂದಿಸಿದ್ದ ಕೋತಿಗಳನ್ನು ಬಿಆರ್ಟಿ ಅರಣ್ಯಕ್ಕೆ ಬಿಡಲು ಕ್ರಮ...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...