www.karnatakatv.net: ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಾಗಲವಾಡಿ ಗ್ರಾಮದಲ್ಲಿ ಉಪಟಳ ಕೊಡುತ್ತಿದ್ದ ಕೋತಿಗಳನ್ನು ಆಹಾರ ನೀಡದೆ ಎರಡು ಬೋನುಗಳಲ್ಲಿ ಮೂರು ದಿನಗಳಿಂದ ಒತ್ತೊತ್ತಾಗಿ ಕೂಡಿ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದ ತಕ್ಷಣ ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಶನಿವಾರ ರಾತ್ರಿ ಗ್ರಾಮಕ್ಕೆ ಭೇಟಿ ನೀಡಿ ಬಂದಿಸಿದ್ದ ಕೋತಿಗಳನ್ನು ಬಿಆರ್ಟಿ ಅರಣ್ಯಕ್ಕೆ ಬಿಡಲು ಕ್ರಮ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...