www.karnatakatv.net: ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಾಗಲವಾಡಿ ಗ್ರಾಮದಲ್ಲಿ ಉಪಟಳ ಕೊಡುತ್ತಿದ್ದ ಕೋತಿಗಳನ್ನು ಆಹಾರ ನೀಡದೆ ಎರಡು ಬೋನುಗಳಲ್ಲಿ ಮೂರು ದಿನಗಳಿಂದ ಒತ್ತೊತ್ತಾಗಿ ಕೂಡಿ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದ ತಕ್ಷಣ ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಶನಿವಾರ ರಾತ್ರಿ ಗ್ರಾಮಕ್ಕೆ ಭೇಟಿ ನೀಡಿ ಬಂದಿಸಿದ್ದ ಕೋತಿಗಳನ್ನು ಬಿಆರ್ಟಿ ಅರಣ್ಯಕ್ಕೆ ಬಿಡಲು ಕ್ರಮ...
ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ಬೆಲೆಗಳು ಮತ್ತೊಮ್ಮೆ ಗಗನಮುಖಿಯಾಗಿವೆ. ಆಗಸ್ಟ್ 10 ರಂದು ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನದ ದರ, ಮುಂದುವರಿದ ಭಾಗವಾಗಿ ಸತತವಾಗಿ ಎರಡನೇ ದಿನವೂ...