ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದ್ದು, ಕುಟುಂಬದವರೆ ಕೊಲೆ ಮಾಡಿರುವ ಶಂಕೆ ಇದೆ. ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದ ಮನೆಯೊಂದರಲ್ಲಿ ಘಟನೆ ನಡೆದಿದೆ. ಕತೀಜಾ ಕೊಬ್ರ (29) ಮೃತ ಗೃಹಿಣಿ. ಪತಿ ಮೆಹಬೂಬ್ ಪತ್ನಿಯನ್ನು ಕೊಂದಿದ್ದಾನೆಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಮೆಹಬೂಬ್ ಪರೀಷ್, ಮಾವ ಮತ್ತು ನಾದಿನಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ವಶಪಡೆಸಿಕೊಂಡಿದ್ದಾರೆ. ಮೃತ ಗೃಹಿಣಿ ತಂದೆ ಘಟನೆ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...