ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದ್ದು, ಕುಟುಂಬದವರೆ ಕೊಲೆ ಮಾಡಿರುವ ಶಂಕೆ ಇದೆ. ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದ ಮನೆಯೊಂದರಲ್ಲಿ ಘಟನೆ ನಡೆದಿದೆ. ಕತೀಜಾ ಕೊಬ್ರ (29) ಮೃತ ಗೃಹಿಣಿ. ಪತಿ ಮೆಹಬೂಬ್ ಪತ್ನಿಯನ್ನು ಕೊಂದಿದ್ದಾನೆಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಮೆಹಬೂಬ್ ಪರೀಷ್, ಮಾವ ಮತ್ತು ನಾದಿನಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ವಶಪಡೆಸಿಕೊಂಡಿದ್ದಾರೆ. ಮೃತ ಗೃಹಿಣಿ ತಂದೆ ಘಟನೆ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...