ಗಂಡನ ಕಿರುಕುಳದಿಂದ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ ನಡೆದಿದೆ. ಸಂಗೀತಾ ಗಾಡಿವಡ್ಡರ (35) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಅವರು ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸುಮಾರು 15 ವರ್ಷಗಳ ಹಿಂದೆ ವೆಂಕಟೇಶ್ ಗಾಡಿವಡ್ಡರೊಂದಿಗೆ ಸಂಗೀತಾ ವಿವಾಹವಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ದಂಪತಿಗಳ ನಡುವೆ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...