Sunday, March 29, 2026

Woman Dies

ನೀರು ಹಿಡಿಯುವಾಗ ಜಡೆ ಜಗಳ- ಕಾದಾಟದಲ್ಲಿ ಓರ್ವ ಮಹಿಳೆ ಸಾವು..!

ಆಂಧ್ರಪ್ರದೇಶ: ಸಾರ್ವಜನಿಕ ನಲ್ಲಿಯಿಂದ ಕುಡಿಯುವ ನೀರು ಹಿಡಿಯುವ ವಿಚಾರಕ್ಕೆ ಶುರುವಾದ ಮಹಿಳೆಯರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಆಂಧ್ರದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಶ್ರೀಕಾಕುಳಂ ಜಿಲ್ಲೆಯ ಸೋಂಪೇಟಾ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶಾಲೆಯೊಂದರ ಆವರಣದಲ್ಲಿ ಅಳವಡಿಸಲಾಗಿದ್ದ ನಲ್ಲಿಯಿಂದ ನೀರು ಹಿಡಿಯಲು ದಿನ ನಿತ್ಯ ಹತ್ತಾರು ಮಂದಿ ಬರುತ್ತಾರೆ. ಹೀಗೆ ಇಂದು ಕೂಡಾ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img