Thursday, February 5, 2026

Woman Dies

ನೀರು ಹಿಡಿಯುವಾಗ ಜಡೆ ಜಗಳ- ಕಾದಾಟದಲ್ಲಿ ಓರ್ವ ಮಹಿಳೆ ಸಾವು..!

ಆಂಧ್ರಪ್ರದೇಶ: ಸಾರ್ವಜನಿಕ ನಲ್ಲಿಯಿಂದ ಕುಡಿಯುವ ನೀರು ಹಿಡಿಯುವ ವಿಚಾರಕ್ಕೆ ಶುರುವಾದ ಮಹಿಳೆಯರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಆಂಧ್ರದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಶ್ರೀಕಾಕುಳಂ ಜಿಲ್ಲೆಯ ಸೋಂಪೇಟಾ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶಾಲೆಯೊಂದರ ಆವರಣದಲ್ಲಿ ಅಳವಡಿಸಲಾಗಿದ್ದ ನಲ್ಲಿಯಿಂದ ನೀರು ಹಿಡಿಯಲು ದಿನ ನಿತ್ಯ ಹತ್ತಾರು ಮಂದಿ ಬರುತ್ತಾರೆ. ಹೀಗೆ ಇಂದು ಕೂಡಾ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img