Wednesday, June 17, 2026

woman reunited

ಮರಳಿ ಬಂತು ಮೂರು ವರ್ಷದ ಹಿಂದೆ ಕಳೆದಿದ್ದ ಬಂಗಾರದ ಬಳೆ : ಕೇರಳದಲ್ಲೊಂದು ಕಾಗೆಯ ವಿಸ್ಮಯ!

ಬೆಂಗಳೂರು : ನಮ್ಮ ದಿನನಿತ್ಯದ ಜೀವನದಲ್ಲಿ ಕೆಲವೊಂದು ವಿಸ್ಮಯಕಾರಿ ಘಟನೆಗಳನ್ನು ನೋಡಿದ್ದೇವೆ. ಅವುಗಳಲ್ಲಿ ಕೆಲವೊಂದು ಅತ್ಯಂತ ಮನ ಮುಟ್ಟುತ್ತವೆ, ಇನ್ನನೂ ಕೆಲವು ನಮ್ಮನ್ನು ಮಂತ್ರಮುಗ್ದರನ್ನಾಗಿಸುತ್ತವೆ. ಆದರೆ ಇದೇ ರೀತಿಯಾದ ಅಚ್ಚರಿಯ ಸನ್ನಿವೇಶಕ್ಕೆ ಕೇರಳ ಸಾಕ್ಷಿಯಾಗಿದೆ. ಮೂರು ವರ್ಷದ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆಯೊಂದು ಪುನಃ ಆ ಮಹಿಳೆಯ ಕೈ ಸೇರಿರುವ ಅಪರೂಪದ ಘಟನೆ...
- Advertisement -spot_img

Latest News

Haveri: ನಮ್ಮೂರು ನಮ್ಮವರು ನಕಲಿ ಹೋರಾಟಗಾರರು ಎಷ್ಟು ಸಮಾಜಸೇವೆ ಮಾಡಿದ್ದಾರೆ?: ಮಾನೆ ಪ್ರಶ್ನೆ

Haveri News: ಹಾವೇರಿಯ ಹಾನಗಲ್ ಪಟ್ಟಣದ ತಮ್ಮ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಶ್ರೀನಿವಾಸ ಮಾನೆ, ಸಂದೀಪ್ ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಮ್ಮೂರು ನಮ್ಮವರು...
- Advertisement -spot_img