Saturday, August 1, 2026

woman

Gadag : ಬಾವಿಗೆ ಬಿದ್ದು 3 ದಿನವಾದ್ರೂ ಬದುಕಿದ್ಳು ; ಬೆಳ್ಳಂಬೆಳಗ್ಗೆ ಬಾವಿಗೆ ಬಿದ್ದಿದ್ದೇ ರೋಚಕ!

ಯಾರಾದ್ರೂ ಬಾವಿಗೆ ಬಿದ್ರೆ ಸಾಕು ಬದುಕುವುದೇ ಕಷ್ಟ. ಅಂತಹದ್ರಲ್ಲಿ ಬಾವಿಗೆ ಬಿದ್ರೂ ಸಾಯದೇ, ಅನ್ನ ನೀರಿಲ್ಲದೇ ಮೂರು ದಿನ ಕಾಲ ಇಲ್ಲೊಬ್ಬ ಮಹಿಳೆ ಬದುಕಿದ್ದಾಳೆ. ಮೂರು ದಿಳಗಳ ಕಾಲ ಈ ಮಹಿಳೆ ಬಾವಿಯಲ್ಲಿ ಹೇಗಿದ್ರು? ಗ್ರಾಮದಿಂದ ದೂರವಿದ್ದ ಬಾವಿಗೆ ಈಕೆ ಬೀಳಲು ಕಾರಣವಾದ್ರೂ ಏನು? ಗದಗದ ಮಹಿಳೆ ಸಾವನ್ನೇ ಗೆದ್ದು ಬಂದ ರೋಚಕ ಸ್ಟೋರಿ...

Manipur : ಮಣಿಪುರದಲ್ಲಿ ಪೈಶಾಚಿಕ ಕೃತ್ಯ: ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ..!

Manipur News : ಮಣಿಪುರದಲ್ಲಿ ನಿರಂತಹ ಹಿಂಸಾಚಾರಗಳು ಎಲ್ಲೆ ಮೀರುತ್ತಿವೆ. ದಿನ ನಿತ್ಯ ಪೈಶಾಚಿಕ ಕೃತ್ಯವೆಸಗಿ ಮಣಿಪುರ ಸುದ್ದಿಯಲ್ಲಿದೆ. ಮಣಿಪುರದಲ್ಲಿ ಮೂವರು ಮಹಿಳೆಯರನ್ನು ಬೆತ್ತಲೆಗೊಳಿಸಿ ಅತ್ಯಾಚಾರ ಎಸಗಲಾಗಿದೆ. 21ಕ್ಕೂ ಹೆಚ್ಚು ಬಂಡುಕೋರರ ಗುಂಪು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ವೇಳೆ ಅತ್ಯಾಚಾರದಿಂದ ಮಹಿಳೆಯರನ್ನು ರಕ್ಷಿಸಲು ಬಂದ 19 ವರ್ಷದ ಸಹೋದರನನ್ನು ಬಂಡುಕೋರರ ಗುಂಪು ಹತ್ಯೆ...

ಕನ್ನಡ ಗೊತ್ತಿಲ್ಲವೆಂದು ಪಂಜಾಬ ಮೂಲದ ಮಹಿಳೆ ಮೇಲೆ ಹಲ್ಲೆ

ಬೆಂಗಳೂರು: ಪಂಜಾಬ್ ಮೂಲದ ಮಹಿಳೆಯನ್ನು ಕನ್ನಡ ಮಾತನಾಡಲು ಬರವುದಿಲ್ಲವೆಂದು ಆರೋಪಿಸಿ ಮಹಿಳೆಯರ ಗುಂಪು ಸೇರಿ ಥಳಿಸಿದ್ದಾರೆ. ಸಲೂನ್ ಮತ್ತು ಸ್ಪಾ ಹೊಂದಿರುವ ಪಂಜಾಬ್ ಮಹಿಳೆ ಲೂಧಿಯಾನದ ನೀಲಂಜಿತ್ ಕೌರ್(46) ಹಲ್ಲೆಗೊಳಗಾದ ಮಹಿಳೆ. ದೊಡ್ಡಬೊಮ್ಮಸಂದ್ರದ ಸರ್ಕಾರಿ ಶಾಲೆಯ ಹತ್ತಿರ ಘಟನೆ ನಡೆದಿದೆ. ಸ್ಕೂಟಿ ಸುತ್ತುವರೆದು ಮಹಿಳೆಯರ ಗುಂಪೊಂದು ಪಂಜಾಬ್ ಮೂಲದ ಮಹಿಳೆಯನ್ನು ಥಳಿಸಿದ್ದಾರೆ. ರಸ್ತೆಯಲ್ಲಿ ಅಡ್ಡ...

ಬಲವಂತದ ಮತಾಂತರ ಆರೋಪದಡಿ ಯುವಕನ್ನು ಬಂಧಿಸಿದ್ದ ಪೊಲೀಸರು : ಚಾರ್ಜ್ ಶೀಟ್ ಸಲ್ಲಿಸಲು ತಯಾರಿ

ಬೆಂಗಳೂರು: ಬಲವಂತದ ಮತಾಂತರ ಆರೋಪದ ಮೇಲೆ ಯಶವಂತಪುರದಲ್ಲಿ ಪೊಲೀಸರು ಯುವಕನ್ನನು ಬಂಧಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿಯಾದ ನಂತರ ರಾಜಧಾನಿಯಲ್ಲಿ ಮೊದಲ ಆರೋಪಿಯನ್ನು ಬಂಧಿಸಿದ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಮಾಡುತ್ತಿದ್ದಾರೆ. ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ಸೈಯದ್ ಮೊಹಿನ್ (24) ಎಂಬ ಆರೋಪಿ...

ಮೊಬೈಲ್ ಪಾಸ್ವರ್ಡ್ ಬದಾಲಾಯಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ದೇವನಹಳ್ಳಿ: ಯುವತಿ ಮೊಬೈಲ್ ಪಾಸ್ ವರ್ಡ್ ಚೇಂಜ್ ಮಾಡಿದ್ದಾರೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ಗಾಣೀಗರ ಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ರುಚಿತಾ (19). ರುಚಿತಾ ಮೊಬೈಲ್ ಜಾಸ್ತಿ ಬಳಸುತ್ತಾಳೆ ಎಂಬ ಕಾರಣದಿಂದ ಮನೆಯವರು ಬೇಸರಗೊಂಡಿದ್ದರು ಮತ್ತು ಕಿರಿಕಿರಿ ಅನುಭವಿಸುತ್ತಿದರು ಹಾಗಾಗಿ ರುಚಿತಾ ತಮ್ಮ ಅಕ್ಕನ ಮೊಬೈಲ್ ಪಾಸ್ ವರ್ಡ್ ಚೇಂಜ್...

ಬ್ರಹ್ಮ ಹೆಣ್ಣನ್ನ ಸೃಷ್ಟಿಸಬೇಕಾದರೆ ಒಂದು ಘಟನೆ ನಡೆಯಿತು.. ಏನದು..?

ಸೃಷ್ಟಿಕರ್ತ ಬ್ರಹ್ಮ ಈ ಭೂಮಿಯಲ್ಲಿ ಹಲವು ಜೀವಿಗಳನ್ನು ಸೃಷ್ಟಿಸಿದ್ದಾನೆ. ಅಂತೆಯೇ ಮನುಷ್ಯನನ್ನು ಸೃಷ್ಟಿಸಿದ್ದೂ ಬ್ರಹ್ಮನೇ. ಒಬ್ಬೊಬ್ಬರನ್ನ ಒಂದೊಂದು ರೀತಿ ಸೃಷ್ಟಿಸಿರುವ ಬ್ರಹ್ಮ, ಹೆಣ್ಣನ್ನು ಸೃಷ್ಟಿಸಬೇಕಾದರೆ, ಹಲವು ಸಮಯ ತೆಗೆದುಕೊಂಡಿದ್ದನಂತೆ. ಆ ಸಮಯದಲ್ಲಿ ಒಂದು ಘಟನೆ ನಡೆಯಿತು. ಯಾವುದು ಆ ಘಟನೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬ್ರಹ್ಮ 6 ದಿನ ತೆಗೆದುಕೊಂಡು ಹೆಣ್ಣಿನ ಸೃಷ್ಟಿ ಮಾಡಿದನಂತೆ....

ಪ್ಲೇನ್ನಲ್ಲಿ ಚಲಿಸುತ್ತಿದ್ದ ಮಹಿಳೆಗೆ ಕೊರೊನಾ: ಅಲ್ಲಿನ ಸಿಬ್ಬಂದಿ ಆಕೆಗೆ ಮಾಡಿದ್ದೇನು..?

ಕೊರೊನಾ ಎಂಬ ಮಹಾಮಾರಿ ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಇಡೀ ಮನುಕುಲವೇ ಕೊರೊನಾದಿಂದ ತತ್ತರಿಸಿ ಹೋಗಿದೆ. ಇದೀಗ ಓಮಿಕ್ರಾನ್ ಅನ್ನೋ ಭೂತದ ಕಾಟ ಶುರುವಾಗಿದೆ. ನೆಗಡಿ ಕೆಮ್ಮು ಬಂದ್ರೆ ತಕ್ಷಣ ಚೆಕಪ್ ಮಾಡಿಸಿಕೊಂಡು, ತಾವು ಹುಷಾರಾಗಿ ಇದ್ದೀವಾ ಅಲ್ಲವಾ ಅಂತಾ ಜನ ಚೆಕ್ ಮಾಡಿಕೊಳ್ತಾರೆ. ಅದರಲ್ಲೂ ವಿಮಾನದಲ್ಲಿ ಪ್ರಯಾಣಿಸುವವರು ಎರಡು ಡೋಸ್ ವ್ಯಾಕ್ಸಿನ್ ಪಡೆದ...

ಅಪ್ಪಿ ತಪ್ಪಿಯೂ ವಿವಾಹಿತ ಹೆಣ್ಣು ಮಕ್ಕಳು ಇಂಥ ತಪ್ಪುಗಳನ್ನ ಮಾಡಬೇಡಿ..

ವಿವಾಹಿತ ಮಹಿಳೆಯರು ತಮಗೆ ಗೊತ್ತಿಲ್ಲದೇ, ಮಾಡುವ ಕೆಲ ತಪ್ಪುಗಳಿಂದ ಹಲವು ಕಷ್ಟಗಳು, ಮಾನಸಿಕ ಹಿಂಸೆಗಳನ್ನ ಅನುಭವಿಸುತ್ತಾರೆ. ಹಾಗಾದ್ರೆ ಯಾವುದು ಆ ತಪ್ಪುಗಳು ಅನ್ನೋದನ್ನ ತಿಳಿಯೋಣ ಬನ್ನಿ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/b-S9a1yvjYA ಮುಸ್ಸಂಜೆ ಹೊತ್ತಿಗೆ ಅಥವಾ ಮುಸ್ಸಂಜೆ ಬಳಿಕ ಯಾವ ಕೆಲಸ ಮಾಡುವುದಿದ್ದರೂ, ಬೇರೆಯವರಿಗೆ...

ಕನಸ್ಸಿನಲ್ಲಿ ಸ್ತ್ರೀ ಬಂದರೆ ಏನರ್ಥ..? ಸ್ವಪ್ನ ಜ್ಯೋತಿಷ್ಯದ ಬಗ್ಗೆ ಚಿಕ್ಕ ವಿವರ..

ಈಗಾಗಲೇ ನಾವು ಕನಸಿನ ಬಗ್ಗೆ ಸುಮಾರು ವಿಷಯಗಳನ್ನ ಹೇಳಿದ್ದೇವೆ. ಗೋವು, ಆನೆ, ಕುದುರೆ ಇತ್ಯಾದಿ ಪ್ರಾಣಿ ಪಕ್ಷಿ, ನದಿ ಝರಿ ಬಂದ್ರೆ ಏನರ್ಥ ಅನ್ನೋ ಬಗ್ಗೆ ಹೇಳಿದ್ದೇವೆ. ಇಂದು ನಾವು ಕನಸಿನಲ್ಲಿ ಹೆಣ್ಣು ಬಂದರೆ ಏನರ್ಥ ಅನ್ನೋ ಬಗ್ಗೆ ಹೇಳಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img