Thursday, November 13, 2025

Women

ಕೋಟಿ, ಕೋಟಿ ಕೊಟ್ರೂ ತೀರದ ವರದಕ್ಷಿಣೆ ದಾಹ!

ಮಗಳು ಗಂಡನ ಮನೆಯಲ್ಲಿ ನೆಮ್ಮದಿಯಾಗಿ ಬಾಳಲಿ ಎಂದು ಎದೆ ಉಬ್ಬಿಸಿಕೊಂಡು ಎಲ್ಲವನ್ನೂ ಕೊಟ್ಟರು ಹೆತ್ತವರು. ಕೇಳಿದಷ್ಟು ಕೊಟ್ಟರು – 72 ಲಕ್ಷದ ಮೌಲ್ಯದ 800 ಗ್ರಾಂ ಚಿನ್ನ, 70 ಲಕ್ಷ ಬೆಲೆಯ ಕಾರು. ಅಂದ್ರೆ ಒಟ್ಟು 2.5 ಕೋಟಿ ಮೌಲ್ಯದ ವರದಕ್ಷಿಣೆ. ಆದರೆ ಅಳಿಯನಾದವನು ಮಾತ್ರ ಆ ಮಗಳ ಪ್ರಾಣ ಉಳಿಸಲು ವಿಫಲನಾಗಿದ್ದ. ಮಗಳು,...

Supreme Court ; ಮಹಿಳೆಯರೇ ಹುಷಾರ್! ; ಕೇಸ್ ಹಾಕೋ ಮುನ್ನ ಎಚ್ಚರ

ಸುಪ್ರೀಂ ಕೋರ್ಟ್ ಗುರುವಾರ ಒಂದು ಮಹತ್ವದ ಹೇಳಿಯನ್ನು ನೀಡಿದೆ. ಏನೆಂದರೆ ಹಲವು ಬಾರಿ ಖಂಡಿಸಿದ ವರದಕ್ಷಿಣೆ ಕಿರುಕುಳ, ಅತ್ಯಾಚಾರ, ಅಸಹಜ ಲೈಂಗಿಕ ಕ್ರಿಯೆ , ಕ್ರಿಮಿನಲ್ ಬೆದರಿಕೆ ಇಂತಹಾ ಆರೋಪಗಳನ್ನು ವೈವಾಹಿಕ ವ್ಯಾಜ್ಯಗಳ ಜೊತೆ ಬಳಕೆ ಮಾಡಲಾಗುತ್ತಿದ್ದನ್ನು ಸುಪ್ರೀಂ ಕೋರ್ಟ್ ಖಂಡಿಸಿದೆ. ತಮ್ಮ ಕೈಯಲ್ಲಿರುವ ಕಾನೂನಿನ ಕಠಿಣ ಅಂಶಗಳು ತಮ್ಮ ಪ್ರಯೋಜನಕ್ಕಾಗಿ ಇವೆ. ಅವುಗಳು ಇರುವುದು...

complaint :ಕಿರುತೆರೆ ನಟ ವರುಣ್‌ ಆರಾಧ್ಯ ವಿರುದ್ಧ ಯುವತಿ ದೂರು

ಸೋಶಿಯಲ್‌ ಮೀಡಿಯಾದಲ್ಲಿ ಯುವತಿಯೊಬ್ಬಳ ಖಾಸಗಿ ವಿಡಿಯೋ ಹಾಗೂ ಫೋಟೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ ಕಿರುತೆರೆ ನಟ ವರುಣ್‌ ಆರಾಧ್ಯ ವಿರುದ್ಧ ಯುವತಿಯೊಬ್ಬಳು ದೂರು ನೀಡಿದ್ದಾರೆ. ಬಸವೇಶ್ವರ ನಗರದ ಸೆನ್‌ ಪೊಲೀಸ್‌ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.     https://youtu.be/tncZMHyALBk?si=S7FJbghl5nQwg43J ಬೃಂದಾವನ ಧಾರಾವಾಹಿಯಲ್ಲಿ ನಟಿಸಿರುವ ನಟ ವರುಣ್‌ ಆರಾಧ್ಯ ಅವರು ಯುವತಿಯೊಬ್ಬಳ ಖಾಸಗಿ ವಿಡಿಯೋ ಹಾಗು ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹರಿಬಿಡುವುದಾಗಿ...

Women : ಮಹಿಳಾ ಸಮಾನತೆಗೆ ಶತಮಾನ ಬೇಕಾ..?!

Special News : ನಾರಿ ಶಕ್ತಿ ವಂದನಾ. ಭಾರತದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ ವಿಧೇಯಕ ಇದು. ವಿಧಾನಸಭೆ,ಲೋಕಸಭೆ ಸೇರಿ ಶಾಸನ ಸಭೆಗಳಲ್ಲಿ ಶೇಕಡಾ 33 ರಷ್ಟು ಮಹಿಳಾ ಪ್ರಾತಿನಿಧ್ಯಕ್ಕೆ ಅಸ್ತು ಸೂಚಿಸಿರೊ ವಿಧೇಯಕ ಹೊಸ ಸಂಸತ್ತಿನಲ್ಲಿ ಮಂಡನೆ ಆಗಿದೆ. ರಾಷ್ಟ್ರಪತಿ ಅಂಕಿತ ಬಿದ್ದರೆ ಮುಂದಿನ 15 ವರ್ಷ ಶೇಕಡಾ 33 ರ ಮೀಸಲಿನಲ್ಲಿ ಯಾವುದೇ...

ಪುರುಷರಿಗೆ ಹೋಲಿಸಿದರೆ, ಈ ವಿಷಯದಲ್ಲಿ ಮಹಿಳೆಯರೇ ಮುಂದು ಅಂತಾರೆ ಚಾಣಕ್ಯರು..

Spiritual: ಜೀವನ ನಡೆಸುವ ಬಗ್ಗೆ, ಹಣದ ವಿಷಯದ ಬಗ್ಗೆ, ಪತಿ-ಪತ್ನಿ ಹೇಗಿರಬೇಕು ಎಂಬ ಬಗ್ಗೆ, ಎಂಥ ಸ್ಥಳದಲ್ಲಿ ಜನ ಬದುಕಬೇಕು ಮತ್ತು ಎಂಥ ಸ್ಥಳದಲ್ಲಿ ಬದುಕಬಾರದು ಅನ್ನೋ ಬಗ್ಗೆ, ಹೀಗೆ ಹತ್ತು ಹಲವು ವಿಷಯಗಳ ಬಗ್ಗೆ ಚಾಣಕ್ಯರು ಜೀವನ ನೀತಿಯನ್ನು ಹೇಳಿದ್ದಾರೆ. ಜೊತೆಗೆ ಪುರುಷರಿಗೆ ಹೋಲಿಸಿದರೆ, ಈ ವಿಷಯದಲ್ಲಿ ಮಹಿಳೆಯರೇ ಮುಂದು ಎಂದಿದ್ದಾರೆ. ಹಾಗಾದ್ರೆ...

ಹೆಣ್ಣು ಮಕ್ಕಳ ಈ ಹುಟ್ಟುಗುಣ ಸುಟ್ಟರೂ ಹೋಗದು ಅಂತಾರೆ ಚಾಣಕ್ಯರು.

Spiritual: ಜೀವನ ನಡೆಸುವ ಬಗ್ಗೆ, ಹಣದ ವಿಷಯದ ಬಗ್ಗೆ, ಪತಿ-ಪತ್ನಿ ಹೇಗಿರಬೇಕು ಎಂಬ ಬಗ್ಗೆ, ಎಂಥ ಸ್ಥಳದಲ್ಲಿ ಜನ ಬದುಕಬೇಕು ಮತ್ತು ಎಂಥ ಸ್ಥಳದಲ್ಲಿ ಬದುಕಬಾರದು ಅನ್ನೋ ಬಗ್ಗೆ, ಹೀಗೆ ಹತ್ತು ಹಲವು ವಿಷಯಗಳ ಬಗ್ಗೆ ಚಾಣಕ್ಯರು ಜೀವನ ನೀತಿಯನ್ನು ಹೇಳಿದ್ದಾರೆ. ಅದರ ಜೊತೆಗೆ ಹೆಣ್ಣಿನ ಬಗ್ಗೆಯೂ ಹಲವು ವಿಷಯಗಳನ್ನು ಹೇಳಿದ್ದಾರೆ. ಹೆಣ್ಣಿನ ಕೆಲ...

ಓರ್ವ ಮಹಿಳೆಗೆ ಬೇಕೇ ಬೇಕು ಈ 4 ಖುಷಿ.. ಇಲ್ಲದಿದ್ದರೆ ಆಕೆಯ ಜೀವನ ವ್ಯರ್ಥ..

Spiritual: ಓರ್ವ ಸ್ತ್ರೀ ಎರಡು ಮನೆಯನ್ನು ಬೆಳಗುವ ದೀಪವಾಗಿರುತ್ತಾಳೆ. ಹುಟ್ಟಿ ಬೆಳೆದು ತವರು ಮನೆಯನ್ನು ಬೆಳಗಿದರೆ, ವಿವಾಹವಾಗಿ ಹೋಗಿ, ಗಂಡನ ಮನೆಯನ್ನು ಬೆಳಗುತ್ತಾಳೆ. ತನ್ನದಲ್ಲದ ಮನೆಯನ್ನು ತನ್ನ ಮನೆ ಮಾಡಿಕೊಂಡು, ಅಲ್ಲಿ ಹೊಂದಿಕೊಂಡು ಹೋಗುವ ಯೋಗ್ಯತೆಯನ್ನು ದೇವರು, ಅದಾಗಲೇ ಹೆಣ್ಣಿಗೆ ಕೊಟ್ಟೇ ಹುಟ್ಟಿಸಿರುತ್ತಾನೆ. ಆಕೆ ತವರು ಮನೆಯಲ್ಲಿ ಎಷ್ಟೇ ಸುಖವಾಗಿದ್ದರೂ, ಗಂಡನ ಮನೆಯಲ್ಲಿ ತಾಳ್ಮೆಯೇ...

Women : ಡ್ರೈನೇಜ್ ನಲ್ಲಿ ಮಹಿಳೆಯ ಶವ ಪತ್ತೆ

Manglore News: ಮನೆಯ ಹಿಂದೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಶವವೊಂದು ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿಯಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.ಇನ್ನು ಮಹಿಳೆ ನಾಗಮ್ಮ...

Manipur : ಮಣಿಪುರ ಬೆತ್ತಲೆ ಮೆರವಣಿಗೆ ಪ್ರಕರಣ : ಓರ್ವನ ಬಂಧನ

National News : ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದ ಜನ ಕೆರಳಿ ಹೋಗಿದ್ದಾರೆ. ಇದಕ್ಕೆ  ನರೇಂದ್ರ ಮೋದಿಯವರು ಮೊದಲ ಪ್ರತಿಕ್ರಿಯೆ ನೀಡಿ  ತನ್ನ ಪೂರ್ಣ ಪ್ರಮಾಣದ  ಶಕ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಇನ್ನು 140 ಕೋಟಿ  ಜನರಿಗೆ ಇದು ನಾಚಿಕೆಗೇಡಿನ...

Narendra Modi : ಮಣಿಪುರದಲ್ಲಿ ಹೆಣ್ಣುಮಕ್ಕಳಿಗೆ ಆದ ಘಟನೆ ಎಂದಿಗೂ ಕ್ಷಮಿಸಲಾಗದು: ಮೋದಿ

Manipura News : ಮಣಿಪುರದಲ್ಲಿ ಹಿಂಸಾಚಾರಗಳು ಮುಗಿಲು ಮುಟ್ಟಿದೆ. ನಿರಂತರ ಹಿಂಸಾಚಾರದ ಜೊತೆ ಹೆಣ್ಣು ಮಕ್ಕಳಿಗೆ ಶೋಚನೀಯ ಸ್ಥಿತಿಯನ್ನು ತಂದೊಡ್ಡಿದ್ದಾರೆ. ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದ ಜನ ಕೆರಳಿ ಹೋಗಿದ್ದಾರೆ. ಹೆಣ್ಣನ್ನು ಪೂಜಿಸೋ ನೆಲದಲ್ಲಿ ಹೆಣ್ಣಿಗೆ ಅವಮಾನವಾಗುತ್ತಿದ್ದರೂ ಇನ್ನೂ ಸುಮ್ಮನಿರುವುದು ಎಷ್ಟು ಸರಿ ಎಂದು...
- Advertisement -spot_img

Latest News

ಪರಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಯುವ ಮುಖಂಡ ಈಗ ಸಂಕಷ್ಟದಲ್ಲಿ!

ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ....
- Advertisement -spot_img