ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಿನೇ ದಿನೇ ಕಾಮುಕರ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ನಡುರಸ್ತೆಯಲ್ಲೇ ಹುಡುಗಿಯನ್ನು ಎಳೆದಾಡುವುದು. ಹುಡುಗಿಯರು ನಡೆದುಕೊಂಡು ಹೋಗುವಾಗ ಕಾಮುಕರು ಬೈಕ್ನಲ್ಲಿ ಬಂದು ಅವರ ಮೈಮುಟ್ಟಿ ಅಲ್ಲಿಂದ ಎಸ್ಕೇಪ್ ಆಗುವುದು. ಅಡ್ಡಗಟ್ಟಿ ಲೈಗಿಂಕ ಕಿರುಕುಳ ನೀಡುವುದು, ಬಟ್ಟೆ ಎಳೆದಾಡುವುದು. ಹೀಗೇ ಪ್ರತಿದಿನ ಒಂದಲ್ಲ ಒಂದು ಕಿರುಕುಳ ಮಹಿಳೆಯರ ಮೇಲೆ ಆಗುತ್ತಿದೆ. ಆದರೂ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...