Friday, September 18, 2026

women empowerment

ಪತ್ನಿ ಮನೆ ಕೆಲಸದಾಳಲ್ಲ – ಕರ್ನಾಟಕ ಹೈಕೋರ್ಟ್ ಎಚ್ಚರಿಕೆ!

ಭಾರತೀಯ ಮಹಿಳೆಯರು ತಮ್ಮ ತವರು ಮನೆಗೆ ಹೋಗಲು ಪತಿಯ ಮನೆಯವರ ಅನುಮತಿ ಪಡೆಯಬೇಕೇ? ಪತ್ನಿಯರು ಕೇವಲ ಮನೆಗೆಲಸ ಮಾಡುವುದಕ್ಕೆ ಮಾತ್ರ ಸೀಮಿತವೇ? ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ, ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಾಗೂ ಕ್ರಾಂತಿಕಾರಿ ತೀರ್ಪೊಂದನ್ನು ನೀಡಿದೆ. ಎಸ್ 'ನ್ಯಾಯಮೂರ್ತಿ ಚಿಲ್ಲಕೂರ್ ಸುಮಲತಾ ಅವರಿದ್ದ ಹೈಕೋರ್ಟ್ ಪೀಠವು ವಿಚಾರಣೆ ನಡೆಸಿ, ಪತಿ ಸೇರಿದಂತೆ...

ಬಜೆಟ್‌ನಲ್ಲಿ ಕಂಟೆಂಟ್ ಕ್ರಿಯೇಟರ್ಸ್‌ಗೆ ಜಾಕ್ ಪಾಟ್

2026 ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ತಮ್ಮ ಬಜೆಟ್ ಭಾಷಣದ ಸಮಯದಲ್ಲಿ, ಸರ್ಕಾರವು ಸ್ವಾವಲಂಬಿ ಭಾರತಕ್ಕಾಗಿ ತನ್ನ ಖಜಾನೆಯನ್ನು ತೆರೆದಿದೆ. ಹಣಕಾಸು ಸಚಿವರು ಐದು ವರ್ಷಗಳಲ್ಲಿ 20 ಹೊಸ ಜಲಮಾರ್ಗಗಳನ್ನು ಪ್ರಾರಂಭಿಸಲಾಗುವುದು ಎಂದು ಘೋಷಿಸಿದರು. ವಾರಾಣಸಿ ಮತ್ತು ಪಾಟ್ನಾದಲ್ಲಿ ಹಡಗು ದುರಸ್ತಿ ಸೌಲಭ್ಯಗಳನ್ನು ಸ್ಥಾಪಿಸಲಾಗುವುದು. ಸೀಪ್ಲೇನ್ VGF ಯೋಜನೆಯನ್ನು ಪ್ರಾರಂಭಿಸಲಾಗುವುದು. 25...

ಮಹಿಳೆಯರಿಗಾಗಿ ಲಕ್ ಪತಿ ದೀದಿ ಯೋಜನೆಗೆ ಒತ್ತು

2026 ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಮುಖ ಘೋಷಣೆ ಮಾಡಿದ್ದಾರೆ. ಮದ್ಯ ಮತ್ತು ಸಿಗರೇಟ್‌ಗಳು ಅಗ್ಗವಾಗಲಿವೆ. ಶೂಗಳು ಸಹ ಅಗ್ಗವಾಗಲಿವೆ. ಜವಳಿ ರಫ್ತು ಕೂಡ ಅಗ್ಗವಾಗಲಿದೆ. ಬ್ಯಾಟರಿಗಳು ಸಹ ಅಗ್ಗವಾಗಲಿವೆ ಎಂದರು. ಈಶಾನ್ಯಕ್ಕೆ 4,000 ಇ-ಬಸ್‌ಗಳನ್ನು ಒದಗಿಸಲಾಗುತ್ತಿದೆ. ಯಾತ್ರಿಕರಿಗೆ ವಿಶೇಷ ಸೌಲಭ್ಯಗಳನ್ನು...

ಗೃಹಲಕ್ಷ್ಮೀ ಲೆಕ್ಕ ‘ಕ್ಲಿಯರ್’ ಇಲ್ಲ

ಇಡೀ ರಾಜ್ಯದ ಮಹಿಳೆಯರು ಕಾದಿರುವ ಗೃಹಲಕ್ಷ್ಮೀ ಯೋಜನೆ — ತಿಂಗಳಿಗೆ ₹2000 ನೀಡುವ ಈ ಮಹತ್ವದ ಯೋಜನೆಗೆ ಸಂಬಂಧಿಸಿದಂತೆ ಈಗ ಹೊಸ ವಿವಾದ ಸಿಡಿಲಿನಂತೆ ಎದ್ದಿದೆ. ಯೋಜನೆಗೆ ಎಷ್ಟು ಕಂತು ಬಿಡುಗಡೆಯಾಗಿದೆ? ಎಷ್ಟು ಫಲಾನುಭವಿಣಿಯರು ಸೇರಿಸಿದ್ದಾರೆ? ಇದರ ಬಗ್ಗೆ ಸಚಿವೆಯರ ಮಾತು, ಇಲಾಖೆಯ ದಾಖಲೆ — ಎರಡೂ ಸರಿಯಾಗಿಲ್ಲ, ಮಾಹಿತಿಯಲ್ಲಿ ಸ್ಪಷ್ಟತೆ ಇಲ್ಲ ಎಂದು...

ಬಿಹಾರದಲ್ಲಿ ಚುನಾವಣಾ ಜ್ವರ, ಇದೇ ಸರ್ಕಾರ ಬರೋದು ಖಚಿತ!

ಬಿಹಾರದಲ್ಲಿ 'ಮಹಾಘಟಬಂಧನ' ಸರ್ಕಾರ ರಚನೆ ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. 20 ವರ್ಷಗಳಿಂದ ಮುಂದುವರೆದ ದುರ್ಬಲ ಆಡಳಿತಕ್ಕೆ ಕೊನೆ ಸಮಯ ಬಂದಿದೆ ಎಂದು ಹೇಳಿದ್ದಾರೆ. ಮತದಾನದ ಎರಡನೇ ಹಂತಕ್ಕೂ ಒಂದು ದಿನ ಮುನ್ನ ನೀಡಿದ ಈ ಹೇಳಿಕೆ ರಾಜಕೀಯ ವಲಯದಲ್ಲಿ ವಿಶೇಷ ಪ್ರಾಮುಖ್ಯತೆ ಪಡೆದಿದೆ. ಬಿಹಾರದ ವೈಭವವನ್ನು ನಾವು ಪುನಃಸ್ಥಾಪಿಸುತ್ತೇವೆ. ಮಹಾಘಟಬಂಧನ...

‘ಗೃಹಲಕ್ಷ್ಮೀ’ ಯೋಜನೆಯಿಂದ ಹೊಸ ಬದಲಾವಣೆ!

ರಾಜ್ಯದ ಪ್ರಮುಖ ಮಹಿಳಾ ಕಲ್ಯಾಣ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ ಯೋಜನೆ’ ಈಗ ಹೊಸ ಹಂತಕ್ಕೇರಿದೆ. ಯೋಜನೆಯಡಿ ಈಗಾಗಲೇ ಪ್ರತಿ ತಿಂಗಳು ₹2,000 ರೂ. ಆರ್ಥಿಕ ನೆರವು ನೀಡಲಾಗುತ್ತಿತ್ತು. ಇದೀಗ ಫಲಾನುಭವಿಗಳಿಗೆ ₹3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿದರದ ಸಾಲ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ಶನಿವಾರ ಮಾತನಾಡಿದ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img