Tuesday, May 5, 2026

women empowerment

ಬಜೆಟ್‌ನಲ್ಲಿ ಕಂಟೆಂಟ್ ಕ್ರಿಯೇಟರ್ಸ್‌ಗೆ ಜಾಕ್ ಪಾಟ್

2026 ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ತಮ್ಮ ಬಜೆಟ್ ಭಾಷಣದ ಸಮಯದಲ್ಲಿ, ಸರ್ಕಾರವು ಸ್ವಾವಲಂಬಿ ಭಾರತಕ್ಕಾಗಿ ತನ್ನ ಖಜಾನೆಯನ್ನು ತೆರೆದಿದೆ. ಹಣಕಾಸು ಸಚಿವರು ಐದು ವರ್ಷಗಳಲ್ಲಿ 20 ಹೊಸ ಜಲಮಾರ್ಗಗಳನ್ನು ಪ್ರಾರಂಭಿಸಲಾಗುವುದು ಎಂದು ಘೋಷಿಸಿದರು. ವಾರಾಣಸಿ ಮತ್ತು ಪಾಟ್ನಾದಲ್ಲಿ ಹಡಗು ದುರಸ್ತಿ ಸೌಲಭ್ಯಗಳನ್ನು ಸ್ಥಾಪಿಸಲಾಗುವುದು. ಸೀಪ್ಲೇನ್ VGF ಯೋಜನೆಯನ್ನು ಪ್ರಾರಂಭಿಸಲಾಗುವುದು. 25...

ಮಹಿಳೆಯರಿಗಾಗಿ ಲಕ್ ಪತಿ ದೀದಿ ಯೋಜನೆಗೆ ಒತ್ತು

2026 ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಮುಖ ಘೋಷಣೆ ಮಾಡಿದ್ದಾರೆ. ಮದ್ಯ ಮತ್ತು ಸಿಗರೇಟ್‌ಗಳು ಅಗ್ಗವಾಗಲಿವೆ. ಶೂಗಳು ಸಹ ಅಗ್ಗವಾಗಲಿವೆ. ಜವಳಿ ರಫ್ತು ಕೂಡ ಅಗ್ಗವಾಗಲಿದೆ. ಬ್ಯಾಟರಿಗಳು ಸಹ ಅಗ್ಗವಾಗಲಿವೆ ಎಂದರು. ಈಶಾನ್ಯಕ್ಕೆ 4,000 ಇ-ಬಸ್‌ಗಳನ್ನು ಒದಗಿಸಲಾಗುತ್ತಿದೆ. ಯಾತ್ರಿಕರಿಗೆ ವಿಶೇಷ ಸೌಲಭ್ಯಗಳನ್ನು...

ಗೃಹಲಕ್ಷ್ಮೀ ಲೆಕ್ಕ ‘ಕ್ಲಿಯರ್’ ಇಲ್ಲ

ಇಡೀ ರಾಜ್ಯದ ಮಹಿಳೆಯರು ಕಾದಿರುವ ಗೃಹಲಕ್ಷ್ಮೀ ಯೋಜನೆ — ತಿಂಗಳಿಗೆ ₹2000 ನೀಡುವ ಈ ಮಹತ್ವದ ಯೋಜನೆಗೆ ಸಂಬಂಧಿಸಿದಂತೆ ಈಗ ಹೊಸ ವಿವಾದ ಸಿಡಿಲಿನಂತೆ ಎದ್ದಿದೆ. ಯೋಜನೆಗೆ ಎಷ್ಟು ಕಂತು ಬಿಡುಗಡೆಯಾಗಿದೆ? ಎಷ್ಟು ಫಲಾನುಭವಿಣಿಯರು ಸೇರಿಸಿದ್ದಾರೆ? ಇದರ ಬಗ್ಗೆ ಸಚಿವೆಯರ ಮಾತು, ಇಲಾಖೆಯ ದಾಖಲೆ — ಎರಡೂ ಸರಿಯಾಗಿಲ್ಲ, ಮಾಹಿತಿಯಲ್ಲಿ ಸ್ಪಷ್ಟತೆ ಇಲ್ಲ ಎಂದು...

ಬಿಹಾರದಲ್ಲಿ ಚುನಾವಣಾ ಜ್ವರ, ಇದೇ ಸರ್ಕಾರ ಬರೋದು ಖಚಿತ!

ಬಿಹಾರದಲ್ಲಿ 'ಮಹಾಘಟಬಂಧನ' ಸರ್ಕಾರ ರಚನೆ ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. 20 ವರ್ಷಗಳಿಂದ ಮುಂದುವರೆದ ದುರ್ಬಲ ಆಡಳಿತಕ್ಕೆ ಕೊನೆ ಸಮಯ ಬಂದಿದೆ ಎಂದು ಹೇಳಿದ್ದಾರೆ. ಮತದಾನದ ಎರಡನೇ ಹಂತಕ್ಕೂ ಒಂದು ದಿನ ಮುನ್ನ ನೀಡಿದ ಈ ಹೇಳಿಕೆ ರಾಜಕೀಯ ವಲಯದಲ್ಲಿ ವಿಶೇಷ ಪ್ರಾಮುಖ್ಯತೆ ಪಡೆದಿದೆ. ಬಿಹಾರದ ವೈಭವವನ್ನು ನಾವು ಪುನಃಸ್ಥಾಪಿಸುತ್ತೇವೆ. ಮಹಾಘಟಬಂಧನ...

‘ಗೃಹಲಕ್ಷ್ಮೀ’ ಯೋಜನೆಯಿಂದ ಹೊಸ ಬದಲಾವಣೆ!

ರಾಜ್ಯದ ಪ್ರಮುಖ ಮಹಿಳಾ ಕಲ್ಯಾಣ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ ಯೋಜನೆ’ ಈಗ ಹೊಸ ಹಂತಕ್ಕೇರಿದೆ. ಯೋಜನೆಯಡಿ ಈಗಾಗಲೇ ಪ್ರತಿ ತಿಂಗಳು ₹2,000 ರೂ. ಆರ್ಥಿಕ ನೆರವು ನೀಡಲಾಗುತ್ತಿತ್ತು. ಇದೀಗ ಫಲಾನುಭವಿಗಳಿಗೆ ₹3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿದರದ ಸಾಲ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ಶನಿವಾರ ಮಾತನಾಡಿದ...

ಬಜೆಟ್ ನಲ್ಲಿ ಮಹಿಳೆಯರಿಗೆ ಬಂಪರ್ ಆಫರ್..!

ನವದೆಹಲಿ: 2019ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದ್ದು ಕೇಂದ್ರ ಮಹಿಳೆಯರ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು. ಈ ನಿಟ್ಟಿನಲ್ಲಿ 'ನಾರಿ ಟು ನಾರಾಯಣಿ' ಎಂಬ ಯೋಜನೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. 'ನಾರಿ ಟು ನಾರಾಯಣಿ' ಯೋಜನೆಯಲ್ಲಿ ಸ್ವಸಹಾಯ ಸಂಘದ ಮಹಿಳೆಯರಿಗೆ ಬಡ್ಡಿರಹಿತ ಸಾಲ ನೀಡಲು ತೀರ್ಮಾನಿಸಿದೆ. ಮಹಿಳೆಯರ ಸ್ವಾವಲಂಬನೆಗಾಗಿ ಮುದ್ರಾ ಯೋಜನೆಯಡಿ ಸಾಲಸೌಲಭ್ಯ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img