Thursday, June 19, 2025

#women mangalya chain

ನವರಾತ್ರಿ ಬನ್ನಿ ಪೂಜೆಗೆ ತೆರಳುವ ಮಹಿಳೆಯರನ್ನು ಟಾರ್ಗೆಟ್ ಮಾಡಿದ ಕಳ್ಳರು..!

ಹುಬ್ಬಳ್ಳಿ: ನವರಾತ್ರಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯ ಮಹಿಳೆಯರು ಬೆಳಿಗ್ಗೆ ಎದ್ದು ಬನ್ನೀ ಮರಕ್ಕೆ ಹೋಗಿ ಪೂಜೆ ಮಾಡುವುದು ಸಂಪ್ರಾದಾಯ. ಆದರೆ ಪೂಜೆಗೆ ಹೋಗುವ ವೇಳೆ ಏನಾದರೂ ಅಚಾತೂರ್ಯ ಸಂಭವಿಸಿದರೆ ಏನು ಮಾಡುವುದು. ಇಂದು ಬೆಳಿಗ್ಗೆ ನಸುಕಿನ ಜಾವ ಬನ್ನಿ ಮರಕ್ಕೆ ಹೋಗುವ ಮಹಿಳೆಯರನ್ನು ಟಾರ್ಗೆಟ್ ಮಾಡಿದ ಕಳ್ಳರು ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದಾರೆ. ನಸುಕಿನ ವೇಳೆಯಲ್ಲಿ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img