Monday, March 16, 2026

#women mangalya chain

ನವರಾತ್ರಿ ಬನ್ನಿ ಪೂಜೆಗೆ ತೆರಳುವ ಮಹಿಳೆಯರನ್ನು ಟಾರ್ಗೆಟ್ ಮಾಡಿದ ಕಳ್ಳರು..!

ಹುಬ್ಬಳ್ಳಿ: ನವರಾತ್ರಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯ ಮಹಿಳೆಯರು ಬೆಳಿಗ್ಗೆ ಎದ್ದು ಬನ್ನೀ ಮರಕ್ಕೆ ಹೋಗಿ ಪೂಜೆ ಮಾಡುವುದು ಸಂಪ್ರಾದಾಯ. ಆದರೆ ಪೂಜೆಗೆ ಹೋಗುವ ವೇಳೆ ಏನಾದರೂ ಅಚಾತೂರ್ಯ ಸಂಭವಿಸಿದರೆ ಏನು ಮಾಡುವುದು. ಇಂದು ಬೆಳಿಗ್ಗೆ ನಸುಕಿನ ಜಾವ ಬನ್ನಿ ಮರಕ್ಕೆ ಹೋಗುವ ಮಹಿಳೆಯರನ್ನು ಟಾರ್ಗೆಟ್ ಮಾಡಿದ ಕಳ್ಳರು ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದಾರೆ. ನಸುಕಿನ ವೇಳೆಯಲ್ಲಿ...
- Advertisement -spot_img

Latest News

Tumakuru: ಚಿನ್ನಕ್ಕಾಗಿ ವೃದ್ಧೆಯನ್ನ ಹ*ತ್ಯೆಗೈದ ತುಮಕೂರಿನ ಜೆಡಿಎಸ್ ಮಾಜಿ ಗ್ರಾಮಪಂಚಾಯಿತಿ ಅಧ್ಯಕ್ಷ

Tumakuru: ತುಮಕೂರು: ತುಮಕೂರಿನಲ್ಲಿ ಜೆಡಿಎಸ್ ಮಾಜಿ ಗ್ರಾಮಪಂಚಾಯಿತಿ ಅಧ್ಯಕ್ಷನಿಂದ ವೃದ್ಧೆಯ ಹತ್ಯೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗದ ಉಜ್ಜಿನಿ ಗ್ರಾಮದಲ್ಲಿ ಈ ಘಟನೆ...
- Advertisement -spot_img