Saturday, September 19, 2026

#women mangalya chain

ನವರಾತ್ರಿ ಬನ್ನಿ ಪೂಜೆಗೆ ತೆರಳುವ ಮಹಿಳೆಯರನ್ನು ಟಾರ್ಗೆಟ್ ಮಾಡಿದ ಕಳ್ಳರು..!

ಹುಬ್ಬಳ್ಳಿ: ನವರಾತ್ರಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯ ಮಹಿಳೆಯರು ಬೆಳಿಗ್ಗೆ ಎದ್ದು ಬನ್ನೀ ಮರಕ್ಕೆ ಹೋಗಿ ಪೂಜೆ ಮಾಡುವುದು ಸಂಪ್ರಾದಾಯ. ಆದರೆ ಪೂಜೆಗೆ ಹೋಗುವ ವೇಳೆ ಏನಾದರೂ ಅಚಾತೂರ್ಯ ಸಂಭವಿಸಿದರೆ ಏನು ಮಾಡುವುದು. ಇಂದು ಬೆಳಿಗ್ಗೆ ನಸುಕಿನ ಜಾವ ಬನ್ನಿ ಮರಕ್ಕೆ ಹೋಗುವ ಮಹಿಳೆಯರನ್ನು ಟಾರ್ಗೆಟ್ ಮಾಡಿದ ಕಳ್ಳರು ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದಾರೆ. ನಸುಕಿನ ವೇಳೆಯಲ್ಲಿ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img