Tuesday, August 4, 2026

#women mangalya chain

ನವರಾತ್ರಿ ಬನ್ನಿ ಪೂಜೆಗೆ ತೆರಳುವ ಮಹಿಳೆಯರನ್ನು ಟಾರ್ಗೆಟ್ ಮಾಡಿದ ಕಳ್ಳರು..!

ಹುಬ್ಬಳ್ಳಿ: ನವರಾತ್ರಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯ ಮಹಿಳೆಯರು ಬೆಳಿಗ್ಗೆ ಎದ್ದು ಬನ್ನೀ ಮರಕ್ಕೆ ಹೋಗಿ ಪೂಜೆ ಮಾಡುವುದು ಸಂಪ್ರಾದಾಯ. ಆದರೆ ಪೂಜೆಗೆ ಹೋಗುವ ವೇಳೆ ಏನಾದರೂ ಅಚಾತೂರ್ಯ ಸಂಭವಿಸಿದರೆ ಏನು ಮಾಡುವುದು. ಇಂದು ಬೆಳಿಗ್ಗೆ ನಸುಕಿನ ಜಾವ ಬನ್ನಿ ಮರಕ್ಕೆ ಹೋಗುವ ಮಹಿಳೆಯರನ್ನು ಟಾರ್ಗೆಟ್ ಮಾಡಿದ ಕಳ್ಳರು ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದಾರೆ. ನಸುಕಿನ ವೇಳೆಯಲ್ಲಿ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img