Friday, March 14, 2025

#women ragging

Provision store: ಅಂಗಡಿಗೆ ಬಂದಿದ್ದ ಯುವತಿಯನ್ನು ಚುಡಾಯಿಸಿದ ಪುಂಡರು

ಮಂಡ್ಯ: ಜಿಲ್ಲೆಯ ಪಾಂಡವಪುರ ಬಸ್ ನಿಲ್ಧಾಣದ ಬಳಿ ಇರುವ ಪ್ರಾವಿಜನ್ ಸ್ಟೋರ್ ಗೆ ಬಂದಿದ್ದಂತಹ ಯುವತಿಯನ್ನು ಪುಂಡರು ಚುಡಾಯಿಸಿದ್ದನ್ನು ಖಂಡಿಸಿ ಅಂಗಡಿಯ ಮಾಲಿಕರಾದ  ಚಂದ್ರಶೇಖರ್ ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಮಾಡಿದ ಪ್ರಕರಣ ಪಾಂಡವಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಿರಾಣಿ ಅಂಗಡಿಯ ಮಾಲಿಕರಾದ ಚಂದ್ರಶೇಖರ್ ಅವರು ಯುವತಿಯನ್ನು ಕೆಲವು ಪುಂಡರು  ರೇಗಿಸಿದ್ದಾರೆ. ರೇಗಿಸುವುದನ್ನು ತಡೆಯಲು ಯತ್ನಿಸಿದ್ದಾನೆ....
- Advertisement -spot_img

Latest News

ಐಶ್ವರ್ಯಗೌಡ ಮೊಬೈಲ್ ಕರೆ ವಿವರ ನೀಡಿದ್ದ ಹೆಡ್‌ ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...
- Advertisement -spot_img