Friday, September 18, 2026

#women ragging

ಮಹಿಳೆಯ ತುಟಿ ಕಚ್ಚಿ ಎಸ್ಕೇಪ್‌ ಆಗಿದ್ದ ಕಾಮುಕ ಅರೆಸ್ಟ್‌!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಿನೇ ದಿನೇ ಕಾಮುಕರ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ನಡುರಸ್ತೆಯಲ್ಲೇ ಹುಡುಗಿಯನ್ನು ಎಳೆದಾಡುವುದು. ಹುಡುಗಿಯರು ನಡೆದುಕೊಂಡು ಹೋಗುವಾಗ ಕಾಮುಕರು ಬೈಕ್‌ನಲ್ಲಿ ಬಂದು ಅವರ ಮೈಮುಟ್ಟಿ ಅಲ್ಲಿಂದ ಎಸ್ಕೇಪ್‌ ಆಗುವುದು. ಅಡ್ಡಗಟ್ಟಿ ಲೈಗಿಂಕ ಕಿರುಕುಳ ನೀಡುವುದು, ಬಟ್ಟೆ ಎಳೆದಾಡುವುದು. ಹೀಗೇ ಪ್ರತಿದಿನ ಒಂದಲ್ಲ ಒಂದು ಕಿರುಕುಳ ಮಹಿಳೆಯರ ಮೇಲೆ ಆಗುತ್ತಿದೆ. ಆದರೂ...

Provision store: ಅಂಗಡಿಗೆ ಬಂದಿದ್ದ ಯುವತಿಯನ್ನು ಚುಡಾಯಿಸಿದ ಪುಂಡರು

ಮಂಡ್ಯ: ಜಿಲ್ಲೆಯ ಪಾಂಡವಪುರ ಬಸ್ ನಿಲ್ಧಾಣದ ಬಳಿ ಇರುವ ಪ್ರಾವಿಜನ್ ಸ್ಟೋರ್ ಗೆ ಬಂದಿದ್ದಂತಹ ಯುವತಿಯನ್ನು ಪುಂಡರು ಚುಡಾಯಿಸಿದ್ದನ್ನು ಖಂಡಿಸಿ ಅಂಗಡಿಯ ಮಾಲಿಕರಾದ  ಚಂದ್ರಶೇಖರ್ ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಮಾಡಿದ ಪ್ರಕರಣ ಪಾಂಡವಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಿರಾಣಿ ಅಂಗಡಿಯ ಮಾಲಿಕರಾದ ಚಂದ್ರಶೇಖರ್ ಅವರು ಯುವತಿಯನ್ನು ಕೆಲವು ಪುಂಡರು  ರೇಗಿಸಿದ್ದಾರೆ. ರೇಗಿಸುವುದನ್ನು ತಡೆಯಲು ಯತ್ನಿಸಿದ್ದಾನೆ....
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img