Wednesday, April 1, 2026

Women reservation

ಬಿಜೆಪಿ ಉಪಮೇಯರ್ ಸ್ಥಾನಕ್ಕೆ ಸಂಕಷ್ಟ ತಂದ ಮೀಸಲಾತಿ…!

www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ‌ ಮಹಾನಗರ ಪಾಲಿಕೆ ಗದ್ದುಗೆ ಹಿಡಿಯಲು ಹೊರಟಿರೋ ಬಿಜೆಪಿಗೆ ಸಂಕಷ್ಟ ಎದುರಾಗಿದೆ. ಮೀಸಲಾತಿಯಿಂದಾಗಿ ಸಮಸ್ಯೆ ಎದುರಾಗಿರೋ ಹಿನ್ನೆಲೆಯಲ್ಲಿ ಮೇಯರ್ ಸ್ಥಾನ ಪಡೆದುಕೊಳ್ಳುವ ಬಿಜೆಪಿಗೆ ಉಪಮೇಯರ್ ಸ್ಥಾನ ಮಾತ್ರ ಪಡೆಯಲು ಸಾಧ್ಯವಾಗುತ್ತಿಲ್ಲ. ಹೌದು, ಬಿಜೆಪಿಯಲ್ಲಿ ಉಪ ಮೇಯರ್ ಸ್ಥಾನಕ್ಕೆ  ಅಭ್ಯರ್ಥಿಯೇ ಇಲ್ಲದಂತಾಗಿದೆ. ಯಾಕಂದ್ರೆ ಅವಳಿ ನಗರದ ಪಾಲಿಕೆಯ ಉಪಮೇಯರ್ ಸ್ಥಾನ ಎಸ್‌ಸಿ ಮಹಿಳೆಗೆ...

ರೈಲ್ವೇ ಇಲಾಖೆಯಲ್ಲಿ 9000 ಹುದ್ದೆಗೆ ಅರ್ಜಿ ಆಹ್ವಾನ- ಮಹಿಳೆಯರಿಗೆ ಭರ್ಜರಿ ಅವಕಾಶ..!

ರೈಲ್ವೇ ಇಲಾಖೆಯ ರಕ್ಷಣಾ ಪಡೆಯಲ್ಲಿ 9000ಹುದ್ದೆ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಶೇಷ ಅಂದ್ರೆ ಈ ಬಾರಿ ಹೆಣ್ಣುಮಕ್ಕಳಿಗೆ ಬರೋಬ್ಬರಿ ಶೇ.50ರಷ್ಟು ಮೀಸಲಾತಿ ಕಲ್ಪಿಸಿದೆ. ರೈಲ್ವೇ ರಕ್ಷಣಾ ಪಡೆ ( ಆರ್ ಪಿಎಫ್) ನ ರಕ್ಷಣಾ ಅಧಿಕಾರಿ ಮತ್ತು ಕಾನ್ಸ್ ಟೇಬಲ್ ಗಳ ಹುದ್ದೆ ಭರ್ತಿ ಮಾಡಲು ರೈಲ್ವೇ ಇಲಾಖೆ ಅರ್ಜಿ ಆಹ್ವಾನಿಸಿದೆ. ರಕ್ಷಣಾ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img