Monday, April 27, 2026

Women Safety

ಮದುವೆಗೆ ಯುವತಿ ಒಪ್ಪದಿದ್ದಕ್ಕೆ ಮುಖ ಚಚ್ಚಿದ ಸೈಕೋ!

ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ‘ಲವ್ ಜಿಹಾದ್’ ಆರೋಪ ಕೇಳಿಬಂದಿದೆ. ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಜುಹೇಬ್ ಎಂಬ ಯುವಕ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆ ಬೆಂಗಳೂರಿನ ಫ್ರೇಜರ್ ಟೌನ್ ಪ್ರದೇಶದಲ್ಲಿ ನಡೆದಿದ್ದು, ಸಂತ್ರಸ್ತ ಯುವತಿ ವೃತ್ತಿಯಲ್ಲಿ ಮಾಡೆಲ್ ಹಾಗೂ ನಟಿಯಾಗಿದ್ದಾರೆ. ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ...

ನಡುರಸ್ತೆಯಲ್ಲೇ ರಂಪಾಟ; ಮುಸ್ತಫಾ ಖಾದ್ರಿ ಅಟ್ಟಹಾಸ!

ಕೊಪ್ಪಳ ಜಿಲ್ಲೆಯಲ್ಲಿ ಸಂಚಲನ ಮೂಡಿಸಿರುವ ಮುಸ್ತಫಾ ಖಾದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಆತಂಕಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವತಿಯನ್ನು ಬಲವಂತವಾಗಿ ಪ್ರೀತಿಸಲು ಹಾಗೂ ಮದುವೆಯಾಗಲು ಒತ್ತಾಯಿಸುತ್ತಿರುವ ದೃಶ್ಯ ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. ವೈರಲ್ ದೃಶ್ಯಗಳಲ್ಲಿ ಮುಸ್ತಫಾ ಖಾದ್ರಿ ಬೈಕ್ ಮೇಲೆ ಕುಳಿತು ಯುವತಿಯೊಂದಿಗೆ ವಾಗ್ವಾದ ನಡೆಸುತ್ತಿರುವುದು ಗೋಚರಿಸಿದೆ. ಇಷ್ಟು ದಿನ ಮಾತನಾಡಿ,...

ಒಂಟಿ ವೃದ್ಧರಿಗೆ ಕಿರುಕುಳ ಕೊಟ್ರೆ ಹುಷಾರ್..!

ಇನ್ಮುಂದೆ ವೃದ್ದರ ತಂಟೆಗೆ ಹೋದ್ರೆ ಹುಷಾರ್ .... ಯಾಕಂದ್ರೆ ರಾಜ್ಯದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರು ಹಾಗೂ ಹಿರಿಯ ನಾಗರಿಕರಿಗೆ ಇನ್ನುಮುಂದೆ ಪೊಲೀಸರ ನೇರ ‘ಆಸರೆ’ ದೊರೆಯಲಿದೆ. ಸಮುದಾಯ ಪೊಲೀಸ್ ಪರಿಕಲ್ಪನೆಯಡಿಯಲ್ಲಿ ರಾಜ್ಯ ಪೊಲೀಸ್ ಇಲಾಖೆ ವಿನೂತನವಾದ ‘ಆಸರೆ’ ಯೋಜನೆಯನ್ನು ಜಾರಿಗೆ ತಂದಿದ್ದು, ಕಷ್ಟಕಾಲದಲ್ಲಿ ನಾವು ನಿಮ್ಮ ಜೊತೆಯಲ್ಲಿದ್ದೇವೆ ಎಂಬ ಭರವಸೆಯನ್ನು ವೃದ್ಧರಿಗೆ ನೀಡುವ ಉದ್ದೇಶ...

ಮಹಿಳೆಯರಿಗೆ ದೌರ್ಜನ್ಯ, ವರದಕ್ಷಿಣೆಗೆ 340 ಸಾವು – ರಾಜ್ಯದಲ್ಲಿ 40,000 ಕೇಸ್!

ರಾಜ್ಯದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಹೆಚ್ಚುತ್ತಿದೆ. 2023ರಿಂದ 2025ರ ಜುಲೈವರೆಗೆ ಒಟ್ಟು 43,053 ಪ್ರಕರಣಗಳು ದಾಖಲಾಗಿರುವುದು ಪೊಲೀಸ್ ಇಲಾಖೆಯ ಅಂಕಿ-ಅಂಶಗಳಿಂದ ಬಹಿರಂಗವಾಗಿದೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಳೆದ 2 ವರ್ಷಗಳಲ್ಲಿ ಅತ್ಯಾಚಾರ, ಲೈಂಗಿಕ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img