Monday, August 17, 2026

Women saftey

ಮಹಿಳೆಯ ತುಟಿ ಕಚ್ಚಿ ಎಸ್ಕೇಪ್‌ ಆಗಿದ್ದ ಕಾಮುಕ ಅರೆಸ್ಟ್‌!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಿನೇ ದಿನೇ ಕಾಮುಕರ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ನಡುರಸ್ತೆಯಲ್ಲೇ ಹುಡುಗಿಯನ್ನು ಎಳೆದಾಡುವುದು. ಹುಡುಗಿಯರು ನಡೆದುಕೊಂಡು ಹೋಗುವಾಗ ಕಾಮುಕರು ಬೈಕ್‌ನಲ್ಲಿ ಬಂದು ಅವರ ಮೈಮುಟ್ಟಿ ಅಲ್ಲಿಂದ ಎಸ್ಕೇಪ್‌ ಆಗುವುದು. ಅಡ್ಡಗಟ್ಟಿ ಲೈಗಿಂಕ ಕಿರುಕುಳ ನೀಡುವುದು, ಬಟ್ಟೆ ಎಳೆದಾಡುವುದು. ಹೀಗೇ ಪ್ರತಿದಿನ ಒಂದಲ್ಲ ಒಂದು ಕಿರುಕುಳ ಮಹಿಳೆಯರ ಮೇಲೆ ಆಗುತ್ತಿದೆ. ಆದರೂ...

ಇನ್ಮುಂದೆ ಓಲಾ,ಊಬರ್ ಶೇರಿಂಗ್, ಪೂಲಿಂಗ್ ಬಂದ್..!

ಬೆಂಗಳೂರು: ರಾಜ್ಯಾದ್ಯಂತ ಓಲಾ, ಊಬರ್ ಗೆ ಮೂಗುದಾರ ಆರ್ ಟಿಒ ಮೂಗುದಾರ ಹಾಕಿದೆ.ಟ್ಯಾಕ್ಸಿ ಸಂಸ್ಥೆಗಳು ನೀಡುತ್ತಿರೋ ಶೇರಿಂಗ್ ಮತ್ತು ಪೂಲಿಂಗ್ ಸೇವೆಗಳನ್ನು ರದ್ದುಗೊಳಿಸಿದೆ. ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಆರ್ ಟಿಒ ಇದೀಗ ಓಲಾ ಮತ್ತು ಊಬರ್ ನಲ್ಲಿ ಶೇರಿಂಗ್ ಮತ್ತು ಪೂಲಿಂಗ್ ಸೇವೆಯನ್ನು ರದ್ದುಗೊಳಿಸಿ ಆದೇಶಿಸಿದೆ. ಶೇರಿಂಗ್ ಮತ್ತು ಪೂಲಿಂಗ್ ನಿಂದಾಗಿ ಮಹಿಳೆಯರ ಸುರಕ್ಷತೆಗೆ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img