Monday, September 7, 2026

women suicide

ಮದುವೆ ಆದ 11 ತಿಂಗಳಿಗೆ ಡ್ಯಾಂಗೆ ಹಾರಿದ ಉಪನ್ಯಾಸಕಿ

ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ, ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್‌ನಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಪುಷ್ಪಾವತಿ ಉಪನ್ಯಾಸಕಿಯಾಗಿದ್ರು. 11 ತಿಂಗಳ ಹಿಂದಷ್ಟೇ, ತಪಸ್ಸಿಹಳ್ಳಿಯ ವೇಣು ಜತೆ ಮದುವೆಯಾಗಿತ್ತು. ಮದುವೆ ನಂತರ ಪತಿ ಮನೆಯಲ್ಲಿ ಪುಷ್ಪಾವತಿಗೆ ನಿರಂತರವಾಗಿ, ವರದಕ್ಷಿಣೆ, ಕಿರುಕುಳ ನೀಡಲಾಗುತ್ತಿತ್ತಂತೆ. ನಿವೇಶನ ಕೊಡಿಸುವಂತೆ ಪೀಡಿಸುತ್ತಿದ್ದರಂತೆ....
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img