Tuesday, September 8, 2026

women suicide

ಮದುವೆ ಆದ 11 ತಿಂಗಳಿಗೆ ಡ್ಯಾಂಗೆ ಹಾರಿದ ಉಪನ್ಯಾಸಕಿ

ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ, ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್‌ನಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಪುಷ್ಪಾವತಿ ಉಪನ್ಯಾಸಕಿಯಾಗಿದ್ರು. 11 ತಿಂಗಳ ಹಿಂದಷ್ಟೇ, ತಪಸ್ಸಿಹಳ್ಳಿಯ ವೇಣು ಜತೆ ಮದುವೆಯಾಗಿತ್ತು. ಮದುವೆ ನಂತರ ಪತಿ ಮನೆಯಲ್ಲಿ ಪುಷ್ಪಾವತಿಗೆ ನಿರಂತರವಾಗಿ, ವರದಕ್ಷಿಣೆ, ಕಿರುಕುಳ ನೀಡಲಾಗುತ್ತಿತ್ತಂತೆ. ನಿವೇಶನ ಕೊಡಿಸುವಂತೆ ಪೀಡಿಸುತ್ತಿದ್ದರಂತೆ....
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img