Tuesday, April 28, 2026

Women

ಸ್ಕ್ರಬ್ ಟೈಫಸ್ ಗೆ ಕೇರಳದಲ್ಲಿ 2ನೇ ಸಾವು..!

https://www.youtube.com/watch?v=FTQjnyvulkM ಕಾಸರಗೋಡು: 38 ವರ್ಷದ ಮಹಿಳೆಯೊಬ್ಬರನ್ನು ತಿರುವನಂತಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಕ್ರಬ್ ಟೈಫಸ್( ಚಿಗಟೆ ಜ್ವರ ) ನಿಂದಾಗಿ ಕೇರಳದಲ್ಲಿ ಇದು ಎರಡನೇಯ ಸಾವು. ಮೂರು ದಿನಗಳ ಹಿಂದೆ ಕೇರಳದಲ್ಲಿ ಮೊದಲ ಬಾರಿಗೆ 15 ವರ್ಷದ ಬಾಲಕಿ ಇದೇ ಜ್ವರ ಬಾಧಿಸಿ ಮೃತಪಟ್ಟಿದ್ದರು. ತಿರುವನಂತಪುರದ ಸುಬಿತಾ ಅವರನ್ನು ಜೂನ್ 10ರಂದು ಜ್ವರ ಬಾಧಿಸಿ ಸರ್ಕಾರಿ...

ಚಂದ್ರಯಾನದಲ್ಲಿ ಮನೆ ಕಟ್ಟಿಸುವ ಕನಸು ಕಂಡ ಮಹಿಳೆಗೆ ಮೋಸ..!

www.karnatakatv.net : ಚಂದ್ರಯಾನದಲ್ಲಿ ಮನೆ ಕೊಡಿಸುವದಾಗಿ ಆಸೆ ತೋರಿಸಿ ಮಹಿಳೆಯೊಬ್ಬಳಿಗೆ ಟೋಪಿ ಹಾಕಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹೌದು.. ಬೇಗ ಬೇಗ ನಿಮ್ಮ ಸೈಟ್ ಬುಕ್ ಮಾಡಿಕೊಳ್ಳಿ, ಚಂದ್ರಯಾನದಲ್ಲಿ ಸೈಟ್ ಸಿಗುವುದು ತುಂಬಾ ಕಷ್ಟ, 50 ಸಾವಿರಕ್ಕೆ ಮೊದಲು ಬುಕ್ ಮಾಡಿ ಉಳಿದ ಹಣವನ್ನು ನಿಧಾನಕ್ಕೆ ಕೊಟ್ಟರಾಯ್ತು ಎಂದು. ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳು ಹರಿದುಬರುತ್ತಿವೆ....

ದನ ಮೇಯಿಸಲು ಹೋದಾಕೆ ಶವವಾಗಿ ಪತ್ತೆ

www.karnatakatv.net : ತುಮಕೂರು:  ದನ ಮೇಯಿಸಲು ಹೋಗಿದ್ದ ಮಹಿಳೆಯ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಇಲ್ಲಿನ ಹಿರೇಹಳ್ಳಿ ಸಮೀಪದ ಛೋಟಾಸಬಾರ ಪಾಳ್ಯ ಗ್ರಾಮದ ಜಯಲಕ್ಷ್ಮಿ(35)  ಕೊಲೆಯಾದ ಮಹಿಳೆಯಾಗಿದ್ದಾರೆ. ನಿನ್ನೆ ಬೆಳಗ್ಗೆ ದನ ಮೇಯಿಸಲು ಹೋಗಿದ್ದ ಜಯಲಕ್ಷ್ಮಿ ಸಂಜೆಯಾದ್ರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಆಕೆಯನ್ನು ಹುಡಿಕಿಕೊಂಡು ಹೋದಾಗ ಆಕೆಯ ಶವ ಪತ್ತೆಯಾಗಿದೆ. ಬೆಟ್ಟದ ಬಳಿ ಬಿದ್ದಿದ್ದ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img